ಅನರ್ಹರು ಭಿಕ್ಷೆ ಬೇಡುತ್ತಿದ್ದಾರೆ ಎಂದ ದಿನೇಶ್ ಗುಂಡೂರಾವ್ ಗೆ ಬಿಸಿಮುಟ್ಟಿಸಿದ ಸುಧಾಕರ್

Webdunia
ಬುಧವಾರ, 18 ಸೆಪ್ಟಂಬರ್ 2019 (11:56 IST)
ಬೆಂಗಳೂರು : ಅನರ್ಹ ಶಾಸಕರು ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಗೆ ಅನರ್ಹ ಶಾಸಕ ಸುಧಾಕರ್ ಅವರು ಕಿಡಿಕಾರಿದ್ದಾರೆ.




ಅನರ್ಹ ಶಾಸಕರು ನಮ್ಮ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಈ ಹಿಂದೆಯೇ ನಾನು ಈ ಕುರಿತು ಹೇಳಿದ್ದೆ. ಬಿಜೆಪಿ ನಂಬಿ ಹೋಗಬೇಡಿ ಎಂದು ಸಲಹೆ ನೀಡಿದ್ದೆ. ಈಗ ಹೋಗಿ ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಅನರ್ಹ ಶಾಸಕ ಸುಧಾಕರ್, ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments