Webdunia - Bharat's app for daily news and videos

Install App

ಅನರ್ಹರು ಭಿಕ್ಷೆ ಬೇಡುತ್ತಿದ್ದಾರೆ ಎಂದ ದಿನೇಶ್ ಗುಂಡೂರಾವ್ ಗೆ ಬಿಸಿಮುಟ್ಟಿಸಿದ ಸುಧಾಕರ್

Webdunia
ಬುಧವಾರ, 18 ಸೆಪ್ಟಂಬರ್ 2019 (11:56 IST)
ಬೆಂಗಳೂರು : ಅನರ್ಹ ಶಾಸಕರು ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಗೆ ಅನರ್ಹ ಶಾಸಕ ಸುಧಾಕರ್ ಅವರು ಕಿಡಿಕಾರಿದ್ದಾರೆ.




ಅನರ್ಹ ಶಾಸಕರು ನಮ್ಮ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಈ ಹಿಂದೆಯೇ ನಾನು ಈ ಕುರಿತು ಹೇಳಿದ್ದೆ. ಬಿಜೆಪಿ ನಂಬಿ ಹೋಗಬೇಡಿ ಎಂದು ಸಲಹೆ ನೀಡಿದ್ದೆ. ಈಗ ಹೋಗಿ ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಅನರ್ಹ ಶಾಸಕ ಸುಧಾಕರ್, ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೃಶ್ಯಂ ಸಿನಿಮಾವನ್ನು ಮೀರಿಸುವ ಗುಜರಾತ್‌ನಲ್ಲಿ ನಡೆದ ಈ ಪ್ರಕರಣ, ಇಲ್ಲಿದೆ ಮಾಹಿತಿ

ತಮಿಳುನಾಡಿಗೆ ನೀರು ಬಿಡುಗಡೆ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ರಾಮಲಿಂಗಾ ರೆಡ್ಡಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್: ಯಾವಾಗ ಇಲ್ಲಿದೆ ವಿವರ

ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಎಸಿ ರೂಂನಲ್ಲಿ ಕುಳಿತು ತೀರ್ಪು ಕೊಡುವ ಬದಲು....: ಕಾವೇರಿ ವಿವಾದದ ಬಗ್ಗೆ ಕುಮಾರಸ್ವಾಮಿ ಖಡಕ್ ಹೇಳಿಕೆ

ಮುಂದಿನ ಸುದ್ದಿ
Show comments