Webdunia - Bharat's app for daily news and videos

Install App

ಅನರ್ಹರು ಭಿಕ್ಷೆ ಬೇಡುತ್ತಿದ್ದಾರೆ ಎಂದ ದಿನೇಶ್ ಗುಂಡೂರಾವ್ ಗೆ ಬಿಸಿಮುಟ್ಟಿಸಿದ ಸುಧಾಕರ್

Webdunia
ಬುಧವಾರ, 18 ಸೆಪ್ಟಂಬರ್ 2019 (11:56 IST)
ಬೆಂಗಳೂರು : ಅನರ್ಹ ಶಾಸಕರು ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆಗೆ ಅನರ್ಹ ಶಾಸಕ ಸುಧಾಕರ್ ಅವರು ಕಿಡಿಕಾರಿದ್ದಾರೆ.




ಅನರ್ಹ ಶಾಸಕರು ನಮ್ಮ ಪಕ್ಷದಲ್ಲಿದ್ದಾಗ ರಾಜರಂತೆ ಮೆರೆಯುತ್ತಿದ್ದರು. ಈಗ ಬಿಜೆಪಿಯವರ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಈ ಹಿಂದೆಯೇ ನಾನು ಈ ಕುರಿತು ಹೇಳಿದ್ದೆ. ಬಿಜೆಪಿ ನಂಬಿ ಹೋಗಬೇಡಿ ಎಂದು ಸಲಹೆ ನೀಡಿದ್ದೆ. ಈಗ ಹೋಗಿ ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಅನರ್ಹ ಶಾಸಕ ಸುಧಾಕರ್, ಮಾನ್ಯ ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು ಎಂದು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments