Webdunia - Bharat's app for daily news and videos

Install App

ಉಪಚುನಾವಣೆಯ ಹಿನ್ನಲೆ ಮತದಾರರಿಗೆ ಬಂಪರ್ ಆಫರ್ ನೀಡಿದ ಅನರ್ಹ ಶಾಸಕ ಸುಧಾಕರ್

Webdunia
ಶನಿವಾರ, 19 ಅಕ್ಟೋಬರ್ 2019 (12:15 IST)
ಚಿಕ್ಕಬಳ್ಳಾಪುರ : ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಸುಧಾಕರ್ ಮತದಾರರಿಗೆ ಬರ್ಜರಿ ಆಫರ್ ವೊಂದನ್ನು ನೀಡಿದ್ದಾರೆ.




ಚುನಾವಣೆಯ  ಸಂದರ್ಭದಲ್ಲಿ ಮತದಾರರಿಗೆ ಹಣ, ಹೆಂಡ, ಸೀರೆ, ಇತರ ವಸ್ತುಗಳನ್ನು ಕೊಡುವುದು ಸಾಮಾನ್ಯ. ಆದರೆ  ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಸುಧಾಕರ್ ಮತದಾರರಿಗೆ ಪ್ರೀಸೈಟ್ ನೀಡುವುದಾಗಿ ಆಮಿಷ ಒಡ್ಡಿದ್ದಾರೆ.
15 ದಿನದಲ್ಲೇ 5000 ಮಂದಿಗೆ ಸರ್ಕಾರದಿಂದ ಉಚಿತ ನಿವೇಶನ ನೀಡುವುದಾಗಿ ಹೇಳಿದ್ದು, ಅದಕ್ಕಾಗಿ ಈಗಾಗಲೇ ಚಿಕ್ಕಬಳ್ಳಾಪುರ 5000 ವಸತಿರಹಿತ ಮತದಾರರಿಂದ ದಾಖಲೆ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments