Webdunia - Bharat's app for daily news and videos

Install App

ಉಪಚುನಾವಣೆಯ ಹಿನ್ನಲೆ ಮತದಾರರಿಗೆ ಬಂಪರ್ ಆಫರ್ ನೀಡಿದ ಅನರ್ಹ ಶಾಸಕ ಸುಧಾಕರ್

Webdunia
ಶನಿವಾರ, 19 ಅಕ್ಟೋಬರ್ 2019 (12:15 IST)
ಚಿಕ್ಕಬಳ್ಳಾಪುರ : ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಸುಧಾಕರ್ ಮತದಾರರಿಗೆ ಬರ್ಜರಿ ಆಫರ್ ವೊಂದನ್ನು ನೀಡಿದ್ದಾರೆ.




ಚುನಾವಣೆಯ  ಸಂದರ್ಭದಲ್ಲಿ ಮತದಾರರಿಗೆ ಹಣ, ಹೆಂಡ, ಸೀರೆ, ಇತರ ವಸ್ತುಗಳನ್ನು ಕೊಡುವುದು ಸಾಮಾನ್ಯ. ಆದರೆ  ಉಪಚುನಾವಣೆಯ ಹಿನ್ನಲೆಯಲ್ಲಿ ಅನರ್ಹ ಶಾಸಕ ಸುಧಾಕರ್ ಮತದಾರರಿಗೆ ಪ್ರೀಸೈಟ್ ನೀಡುವುದಾಗಿ ಆಮಿಷ ಒಡ್ಡಿದ್ದಾರೆ.
15 ದಿನದಲ್ಲೇ 5000 ಮಂದಿಗೆ ಸರ್ಕಾರದಿಂದ ಉಚಿತ ನಿವೇಶನ ನೀಡುವುದಾಗಿ ಹೇಳಿದ್ದು, ಅದಕ್ಕಾಗಿ ಈಗಾಗಲೇ ಚಿಕ್ಕಬಳ್ಳಾಪುರ 5000 ವಸತಿರಹಿತ ಮತದಾರರಿಂದ ದಾಖಲೆ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments