ನಾಡಹಬ್ಬ ದಸರಾಗೆ ಸುಧಾಮೂರ್ತಿ ಚಾಲನೆ: ಯದುವಂಶದ ಕುಡಿಗೆ ಮೊದಲ ದಸರಾ

Webdunia
ಬುಧವಾರ, 10 ಅಕ್ಟೋಬರ್ 2018 (09:18 IST)
ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇನ್ ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ನಾಡಹಬ್ಬ ದಸರಾಗೆ ಚಾಲನೆ ನೀಡಿದರು.


ಇಂದು ಬೆಳಿಗ್ಗಿನ ಮುಹೂರ್ತದಲ್ಲಿ ಸುಧಾಮೂರ್ತಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಉದ್ಘಾಟನಾ ಭಾಷಣ ಮಾಡಿದ್ದಾರೆ.

ಸುಧಾಮೂರ್ತಿ ಮಹಿಳೆಯರಿಗೆ ಸ್ಪೂರ್ತಿ. ರಾಜ್ಯದಲ್ಲಿ ಕೊಡಗು ಪ್ರವಾಹ ಸೇರಿದಂತೆ ಯಾವುದೇ ಕಷ್ಟ ಬಂದಾಗಲೂ ಸ್ಪಂದಿಸಿದ ದಿಟ್ಟ, ಉದಾತ್ತ ಮನೋಭಾವದ ಮಹಿಳೆ. ಅದೇ ಕಾರಣಕ್ಕೆ ಅವರನ್ನೇ ದಸರಾ ಉತ್ಸವಕ್ಕೆ ಚಾಲನೆ ನೀಡಲು ಆಯ್ಕೆ ಮಾಡಲಾಯಿತು ಎಂದರು.

ಈ ಬಾರಿಯ ವಿಶೇಷವೆಂದರೆ ಯದುವಂಶದ ನೂತನ ಕುಡಿ ಆದ್ಯವೀರ್ ಒಡೆಯರ್. ರಾಜಮನೆತನದ ನೂತನ ಕುಡಿಗೆ ಇದು ಮೊದಲ ದಸರಾ ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನನ್ನ ತಂಗಿ ಥರಾ ಸೇಫ್ ಆಗಿ ಕರ್ಕೊಂಡು ಹೋಗ್ತೀನಿ, ಭಯಪಡಬೇಡಿ: ಕ್ಯಾಬ್ ಡ್ರೈವರ್ ವಿಡಿಯೋ ಈಗ ಭಾರೀ ವೈರಲ್

ಅಪ್ರಾಪ್ತ ಸೋದರಳಿಯನನ್ನು ಬ್ಲ್ಯಾಕ್ ಮೇಲ್ ಮಾಡಿ ಕಾಮತೃಷೆ ತೀರಿಸಿಕೊಳ್ತಿದ್ದ 40 ವರ್ಷ ಅತ್ತೆ: ಕೊನೆಗೆ ಏನಾಯ್ತು video

Video: ವರುಣಾರ್ಭಟಕ್ಕೆ ಬೆಚ್ಚಿದ ವಾಣಿಜ್ಯ ನಗರಿ: ಮಹಾಮಳೆಗೆ ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

600 ಕೋಟಿ ಶ್ರೀಮಂತಿಕೆ, ಸ್ಪುರದ್ರೂಪಿಯಾಗಿದ್ರೂ ಕೇತನ್ ಅಗರ್ವಾಲ್ ಕೊಲ್ಲಲು ಸಿಯಾಗೆ ಹೇಗೆ ಮನಸ್ಸು ಬಂತು

ಮುಂದಿನ ಸುದ್ದಿ
Show comments