ನಾಡಹಬ್ಬ ದಸರಾಗೆ ಸುಧಾಮೂರ್ತಿ ಚಾಲನೆ: ಯದುವಂಶದ ಕುಡಿಗೆ ಮೊದಲ ದಸರಾ

Webdunia
ಬುಧವಾರ, 10 ಅಕ್ಟೋಬರ್ 2018 (09:18 IST)
ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇನ್ ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ನಾಡಹಬ್ಬ ದಸರಾಗೆ ಚಾಲನೆ ನೀಡಿದರು.


ಇಂದು ಬೆಳಿಗ್ಗಿನ ಮುಹೂರ್ತದಲ್ಲಿ ಸುಧಾಮೂರ್ತಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಉದ್ಘಾಟನಾ ಭಾಷಣ ಮಾಡಿದ್ದಾರೆ.

ಸುಧಾಮೂರ್ತಿ ಮಹಿಳೆಯರಿಗೆ ಸ್ಪೂರ್ತಿ. ರಾಜ್ಯದಲ್ಲಿ ಕೊಡಗು ಪ್ರವಾಹ ಸೇರಿದಂತೆ ಯಾವುದೇ ಕಷ್ಟ ಬಂದಾಗಲೂ ಸ್ಪಂದಿಸಿದ ದಿಟ್ಟ, ಉದಾತ್ತ ಮನೋಭಾವದ ಮಹಿಳೆ. ಅದೇ ಕಾರಣಕ್ಕೆ ಅವರನ್ನೇ ದಸರಾ ಉತ್ಸವಕ್ಕೆ ಚಾಲನೆ ನೀಡಲು ಆಯ್ಕೆ ಮಾಡಲಾಯಿತು ಎಂದರು.

ಈ ಬಾರಿಯ ವಿಶೇಷವೆಂದರೆ ಯದುವಂಶದ ನೂತನ ಕುಡಿ ಆದ್ಯವೀರ್ ಒಡೆಯರ್. ರಾಜಮನೆತನದ ನೂತನ ಕುಡಿಗೆ ಇದು ಮೊದಲ ದಸರಾ ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಗೂ ಮುನ್ನ ಲೈಂಗಿಕ ಸಂಬಂಧ ಬೇಡ: ಸುಪ್ರೀಂಕೋರ್ಟ್

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ: ಟೂರ್ ಹೋಗಲು ಕೆಲವರಿಗೆ ಅದೊಂದೇ ಭಯ

Karnataka Weather: ಇಂದು ಬಿಸಿಲು ಹೆಚ್ಚಾಗಲಿದೆ, ಆದರೆ ಇಲ್ಲಿದೆ ಟ್ವಿಸ್ಟ್

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments