Webdunia - Bharat's app for daily news and videos

Install App

ನಾಡಹಬ್ಬ ದಸರಾಗೆ ಸುಧಾಮೂರ್ತಿ ಚಾಲನೆ: ಯದುವಂಶದ ಕುಡಿಗೆ ಮೊದಲ ದಸರಾ

Webdunia
ಬುಧವಾರ, 10 ಅಕ್ಟೋಬರ್ 2018 (09:18 IST)
ಮೈಸೂರು: ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇನ್ ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ನಾಡಹಬ್ಬ ದಸರಾಗೆ ಚಾಲನೆ ನೀಡಿದರು.


ಇಂದು ಬೆಳಿಗ್ಗಿನ ಮುಹೂರ್ತದಲ್ಲಿ ಸುಧಾಮೂರ್ತಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಕುಮಾರಸ್ವಾಮಿ ಉದ್ಘಾಟನಾ ಭಾಷಣ ಮಾಡಿದ್ದಾರೆ.

ಸುಧಾಮೂರ್ತಿ ಮಹಿಳೆಯರಿಗೆ ಸ್ಪೂರ್ತಿ. ರಾಜ್ಯದಲ್ಲಿ ಕೊಡಗು ಪ್ರವಾಹ ಸೇರಿದಂತೆ ಯಾವುದೇ ಕಷ್ಟ ಬಂದಾಗಲೂ ಸ್ಪಂದಿಸಿದ ದಿಟ್ಟ, ಉದಾತ್ತ ಮನೋಭಾವದ ಮಹಿಳೆ. ಅದೇ ಕಾರಣಕ್ಕೆ ಅವರನ್ನೇ ದಸರಾ ಉತ್ಸವಕ್ಕೆ ಚಾಲನೆ ನೀಡಲು ಆಯ್ಕೆ ಮಾಡಲಾಯಿತು ಎಂದರು.

ಈ ಬಾರಿಯ ವಿಶೇಷವೆಂದರೆ ಯದುವಂಶದ ನೂತನ ಕುಡಿ ಆದ್ಯವೀರ್ ಒಡೆಯರ್. ರಾಜಮನೆತನದ ನೂತನ ಕುಡಿಗೆ ಇದು ಮೊದಲ ದಸರಾ ಎನ್ನುವುದು ವಿಶೇಷ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments