ಸಕ್ಕರೆ ಮಂಡ್ಯದಲ್ಲಿ ಸಿಡಿದೆದ್ದ ಕಬ್ಬು ಬೆಳೆಗಾರ

Webdunia
ಬುಧವಾರ, 16 ಅಕ್ಟೋಬರ್ 2019 (18:42 IST)
ಕಬ್ಬು ಬೆಳೆಗಾರರು ಮತ್ತೆ ಸಿಡಿದೆದ್ದಿದ್ದಾರೆ.

ಮಂಡ್ಯದ ಮಾಕವಳ್ಳಿಯ ಕೋರಮಂಡಲ ಸಕ್ಕರೆ ಕಾರ್ಖಾನೆ ವಿರುದ್ಧ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದಾರೆ.
ಕೋರಮಂಡಲ ಸಕ್ಕರೆ ಕಾರ್ಖಾನೆಯು ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ರೈತರ ಕಬ್ಬು ತೆಗೆದುಕೊಳ್ಳಲು ತಕರಾರು ಮಾಡುತ್ತಿದೆ ಎಂದು ದೂರಿದ್ರು.   

ಮಂಡ್ಯ ಕೃಷ್ಣರಾಜಪೇಟೆಯ ಕಬ್ಬನ್ನು ಒಪ್ಪಿಗೆ ಪಡೆದು 15 ರಿಂದ 16 ತಿಂಗಳಾದ್ರು ಕಟಾವು ಮಾಡುತ್ತಿಲ್ಲ.

ತೆಗಿಂನಘಟ್ಟ ಕೋರಮಂಡಲ ಸಕ್ಕರೆ ಕಾರ್ಖಾನೆಯ ಕಛೇರಿಗೆ ಬೀಗ ಜಡಿದು ನೂರಾರು ರೈತರು ಆಕ್ರೋಶ ವ್ಯಕ್ತಪಡಿಸಿದ್ರು.

ಸ್ಥಳಕ್ಕೆ ವಿಭಾಗದ ಹಿರಿಯ ಅಧಿಕಾರಿ ಕೆ.ಬಾಬುರಾಜ್ ಭೇಟಿ ನೀಡಿ ರೈತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರೂ ರೈತರು ಅಧಿಕಾರಿ ವಿರುದ್ಧ ಗರಂ ಆಗಿ ಪ್ರತಿಭಟನೆ ತೀವ್ರಗೊಳಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಸಿದ್ಧ ಸ್ಥಳಗಳನ್ನು ಟಾರ್ಗೆಟ್ ಮಾಡಿ ದಾಳಿಗೆ ಸಂಚು: ನಾಲ್ವರು ಶಂಕಿತ ಉಗ್ರರು ಅರೆಸ್ಟ್‌

ಮಹಿಳೆಯರಿಗೆ ಕಾಂಗ್ರೆಸ್ ಮಾಡಿದ ದ್ರೋಹವನ್ನು ದೇಶ ಎಂದಿಗೂ ಕ್ಷಮಿಸಲಾರದು: ಪ್ರಧಾನಿ ಮೋದಿ ಭಾಷಣ ಸಂಪೂರ್ಣ ಸಾರಾಂಶ

ಗಂಡನ ಜತೆ ಜಗಳ, ₹1.5ಕೋಟಿ ಟೆರೆಸ್‌ನಿಂದ ಕೆಳಕ್ಕೆಸೆದ ಪತ್ನಿ

ಕಾಂಗ್ರೆಸ್‍ನಿಂದ ಪ್ರಜಾಪ್ರಭುತ್ವಕ್ಕೆ ಅವಮಾನ: ಮಾಳವಿಕಾ ಅವಿನಾಶ್

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments