ಸಕ್ಕರೆ ಕಾರ್ಖಾನೆಗೆ ನುಗ್ಗಿ ಕಬ್ಬು ಬೆಳೆಗಾರರ ಪ್ರತಿಭಟನೆ

Webdunia
ಶನಿವಾರ, 9 ನವೆಂಬರ್ 2019 (20:32 IST)
ರೊಚ್ಚಿಗೆದ್ದ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಯೊಳಗೆ ಪ್ರತಿಭಟನೆ ನಡೆಸಿದ್ದಾರೆ.

ಬೆವರು ಸುರಿಸಿ ಬೆಳೆದ ಕಬ್ಬಿನ ಫಸಲನ್ನು ಬೆಳೆದಿದ್ದರೂ ಕಟಾವು ಮಾಡಿಕೊಳ್ಳದೆ ಬೇಜವಾಬ್ದಾರಿತನ ತೋರುತ್ತಿರುವ
ಮಂಡ್ಯದ ಕೋರಮಂಡಲ  ಕಾರ್ಖಾನೆಯಲ್ಲಿ ಬಂಡಿಹೊಳೆ ಗ್ರಾಮದ ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಿದ್ರು.

17 ತಿಂಗಳಾದರೂ ಕಬ್ಬು ಕಟಾವು ಮಾಡದೆ ಹಾಗೂ ಕಬ್ಬು ಕಟಾವ್ ಮಾಡುವ ಕಾರ್ಮಿಕರನ್ನು  
ಹೆಚ್ಚು ನಮ್ಮ ಭಾಗದಲ್ಲಿ ನೇಮಿಸದೆ  ರೈತರಿಗೆ ಮೋಸ ಮಾಡಲಾಗುತ್ತಿದೆ.  

ರೈತ ಮಳೆ ಇಲ್ಲದೆ ಅರ್ಧ ಪಸಲು ಒಣಗಿದ್ದರೂ ಇನ್ನುಳಿದ ಬೆಳೆಯನ್ನ ಆದರೂ ಸೂಕ್ತ ಸಮಯಕ್ಕೆ ಕಾರ್ಖಾನೆಗಳು ಕಟಾವು ಮಾಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಕಾರ್ಖಾನೆಯವರ ಬೇಜವಾಬ್ದಾರಿಯಿಂದ ರೈತ ಕಂಗಾಲಾಗಿದ್ದು ಬಂಡಿಹೊಳೆ ಗ್ರಾಮದ ರೈತರು ತೀವ್ರ ಆಕ್ರೋಶ ಹೊರಹಾಕಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments