Webdunia - Bharat's app for daily news and videos

Install App

ಸಕ್ಕರೆ ಕಾರ್ಖಾನೆಗೆ ನುಗ್ಗಿ ಕಬ್ಬು ಬೆಳೆಗಾರರ ಪ್ರತಿಭಟನೆ

Webdunia
ಶನಿವಾರ, 9 ನವೆಂಬರ್ 2019 (20:32 IST)
ರೊಚ್ಚಿಗೆದ್ದ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಯೊಳಗೆ ಪ್ರತಿಭಟನೆ ನಡೆಸಿದ್ದಾರೆ.

ಬೆವರು ಸುರಿಸಿ ಬೆಳೆದ ಕಬ್ಬಿನ ಫಸಲನ್ನು ಬೆಳೆದಿದ್ದರೂ ಕಟಾವು ಮಾಡಿಕೊಳ್ಳದೆ ಬೇಜವಾಬ್ದಾರಿತನ ತೋರುತ್ತಿರುವ
ಮಂಡ್ಯದ ಕೋರಮಂಡಲ  ಕಾರ್ಖಾನೆಯಲ್ಲಿ ಬಂಡಿಹೊಳೆ ಗ್ರಾಮದ ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಿದ್ರು.

17 ತಿಂಗಳಾದರೂ ಕಬ್ಬು ಕಟಾವು ಮಾಡದೆ ಹಾಗೂ ಕಬ್ಬು ಕಟಾವ್ ಮಾಡುವ ಕಾರ್ಮಿಕರನ್ನು  
ಹೆಚ್ಚು ನಮ್ಮ ಭಾಗದಲ್ಲಿ ನೇಮಿಸದೆ  ರೈತರಿಗೆ ಮೋಸ ಮಾಡಲಾಗುತ್ತಿದೆ.  

ರೈತ ಮಳೆ ಇಲ್ಲದೆ ಅರ್ಧ ಪಸಲು ಒಣಗಿದ್ದರೂ ಇನ್ನುಳಿದ ಬೆಳೆಯನ್ನ ಆದರೂ ಸೂಕ್ತ ಸಮಯಕ್ಕೆ ಕಾರ್ಖಾನೆಗಳು ಕಟಾವು ಮಾಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಕಾರ್ಖಾನೆಯವರ ಬೇಜವಾಬ್ದಾರಿಯಿಂದ ರೈತ ಕಂಗಾಲಾಗಿದ್ದು ಬಂಡಿಹೊಳೆ ಗ್ರಾಮದ ರೈತರು ತೀವ್ರ ಆಕ್ರೋಶ ಹೊರಹಾಕಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments