ಸಕ್ಕರೆ ಕಾರ್ಖಾನೆಗೆ ನುಗ್ಗಿ ಕಬ್ಬು ಬೆಳೆಗಾರರ ಪ್ರತಿಭಟನೆ

Webdunia
ಶನಿವಾರ, 9 ನವೆಂಬರ್ 2019 (20:32 IST)
ರೊಚ್ಚಿಗೆದ್ದ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಯೊಳಗೆ ಪ್ರತಿಭಟನೆ ನಡೆಸಿದ್ದಾರೆ.

ಬೆವರು ಸುರಿಸಿ ಬೆಳೆದ ಕಬ್ಬಿನ ಫಸಲನ್ನು ಬೆಳೆದಿದ್ದರೂ ಕಟಾವು ಮಾಡಿಕೊಳ್ಳದೆ ಬೇಜವಾಬ್ದಾರಿತನ ತೋರುತ್ತಿರುವ
ಮಂಡ್ಯದ ಕೋರಮಂಡಲ  ಕಾರ್ಖಾನೆಯಲ್ಲಿ ಬಂಡಿಹೊಳೆ ಗ್ರಾಮದ ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಿದ್ರು.

17 ತಿಂಗಳಾದರೂ ಕಬ್ಬು ಕಟಾವು ಮಾಡದೆ ಹಾಗೂ ಕಬ್ಬು ಕಟಾವ್ ಮಾಡುವ ಕಾರ್ಮಿಕರನ್ನು  
ಹೆಚ್ಚು ನಮ್ಮ ಭಾಗದಲ್ಲಿ ನೇಮಿಸದೆ  ರೈತರಿಗೆ ಮೋಸ ಮಾಡಲಾಗುತ್ತಿದೆ.  

ರೈತ ಮಳೆ ಇಲ್ಲದೆ ಅರ್ಧ ಪಸಲು ಒಣಗಿದ್ದರೂ ಇನ್ನುಳಿದ ಬೆಳೆಯನ್ನ ಆದರೂ ಸೂಕ್ತ ಸಮಯಕ್ಕೆ ಕಾರ್ಖಾನೆಗಳು ಕಟಾವು ಮಾಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಕಾರ್ಖಾನೆಯವರ ಬೇಜವಾಬ್ದಾರಿಯಿಂದ ರೈತ ಕಂಗಾಲಾಗಿದ್ದು ಬಂಡಿಹೊಳೆ ಗ್ರಾಮದ ರೈತರು ತೀವ್ರ ಆಕ್ರೋಶ ಹೊರಹಾಕಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಡಕ್‌ ಬೇಡಿಕೆ ಮುಂದಿಟ್ಟುಕೊಂಡು ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರಿಗೆ ತಟ್ಟಲಿದೆ ಬಿಸಿ

ರೊಚ್ಚಿಗೆದ್ದ ನಾಯಿ, ದೈತ್ಯ ಹಾವು ಪೀಸ್ ಪೀಸ್.. Viral video

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments