ದಾಖಲೆ ಪ್ರಮಾಣದಲ್ಲಿ ಕಬ್ಬು ಅರೆಯುತ್ತಿರೋ ಸಕ್ಕರೆ ಕಾರ್ಖಾನೆ

Webdunia
ಶನಿವಾರ, 15 ಫೆಬ್ರವರಿ 2020 (18:12 IST)
ರೈತರ ಜೀವನಾಡಿಯಾಗಿರೋ ಸಕ್ಕರೆ ಕಾರ್ಖಾನೆಯೊಂದು ಈ ಬಾರಿಯೂ ದಾಖಲೆ ಪ್ರಮಾಣದಲ್ಲಿ ಕಬ್ಬು ಅರೆಯುತ್ತಿದೆ.

ಮಂಡ್ಯದ  ಮಾಕವಳ್ಳಿಯಲ್ಲಿರುವ ರೈತರ ಜೀವನಾಡಿಯಾದ ಕೋರಮಂಡಲ್ ಸಕ್ಕರೆ ಕಾರ್ಖಾನೆಯು 7.5ಲಕ್ಷ ಟನ್ ಕಬ್ಬನ್ನು ಅರೆದಿದ್ದು, ಮಾರ್ಚ್ ಅಂತ್ಯದ ವೇಳೆಗೆ 9 ಲಕ್ಷ ಟನ್ ಕಬ್ಬನ್ನು ಅರೆಯುವ ಗುರಿ ಹೊಂದಿದೆ.

ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿಸರ ಸ್ನೇಹಿಯಾಗಿರುವ ಸಕ್ಕರೆ ಕಾರ್ಖಾನೆಯು ದಾಖಲೆ ಪ್ರಮಾಣದಲ್ಲಿ ಕಬ್ಬು ನುರಿಸುತ್ತಿದೆ.

ಕಾರ್ಖಾನೆಯು ದಿನವಹಿ 4 ಸಾವಿರ ಟನ್ ಕಬ್ಬನ್ನು ಅರೆಯುವ ಸಾಮರ್ಥ್ಯ ಹೊಂದಿದೆ. ನಿತ್ಯ 20 ಮೆಗಾವ್ಯಾಟ್ ಗೂ ಹೆಚ್ಚು ವಿದ್ಯುತ್ತನ್ನು ಉತ್ಪಾದಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments