Webdunia - Bharat's app for daily news and videos

Install App

ದಾಖಲೆ ಪ್ರಮಾಣದಲ್ಲಿ ಕಬ್ಬು ಅರೆಯುತ್ತಿರೋ ಸಕ್ಕರೆ ಕಾರ್ಖಾನೆ

Webdunia
ಶನಿವಾರ, 15 ಫೆಬ್ರವರಿ 2020 (18:12 IST)
ರೈತರ ಜೀವನಾಡಿಯಾಗಿರೋ ಸಕ್ಕರೆ ಕಾರ್ಖಾನೆಯೊಂದು ಈ ಬಾರಿಯೂ ದಾಖಲೆ ಪ್ರಮಾಣದಲ್ಲಿ ಕಬ್ಬು ಅರೆಯುತ್ತಿದೆ.

ಮಂಡ್ಯದ  ಮಾಕವಳ್ಳಿಯಲ್ಲಿರುವ ರೈತರ ಜೀವನಾಡಿಯಾದ ಕೋರಮಂಡಲ್ ಸಕ್ಕರೆ ಕಾರ್ಖಾನೆಯು 7.5ಲಕ್ಷ ಟನ್ ಕಬ್ಬನ್ನು ಅರೆದಿದ್ದು, ಮಾರ್ಚ್ ಅಂತ್ಯದ ವೇಳೆಗೆ 9 ಲಕ್ಷ ಟನ್ ಕಬ್ಬನ್ನು ಅರೆಯುವ ಗುರಿ ಹೊಂದಿದೆ.

ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪರಿಸರ ಸ್ನೇಹಿಯಾಗಿರುವ ಸಕ್ಕರೆ ಕಾರ್ಖಾನೆಯು ದಾಖಲೆ ಪ್ರಮಾಣದಲ್ಲಿ ಕಬ್ಬು ನುರಿಸುತ್ತಿದೆ.

ಕಾರ್ಖಾನೆಯು ದಿನವಹಿ 4 ಸಾವಿರ ಟನ್ ಕಬ್ಬನ್ನು ಅರೆಯುವ ಸಾಮರ್ಥ್ಯ ಹೊಂದಿದೆ. ನಿತ್ಯ 20 ಮೆಗಾವ್ಯಾಟ್ ಗೂ ಹೆಚ್ಚು ವಿದ್ಯುತ್ತನ್ನು ಉತ್ಪಾದಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments