Webdunia - Bharat's app for daily news and videos

Install App

ಪತ್ರಕರ್ತರ ಮೇಲೆ ಕಬ್ಬು ಬೆಳೆಗಾರರಿಂದ ಹಲ್ಲೆ

Webdunia
ಶುಕ್ರವಾರ, 16 ನವೆಂಬರ್ 2018 (19:00 IST)
ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

ಕಬ್ಬು ಬಾಕಿ ಬಿಲ್ ಗಾಗಿ ಹೋರಾಟ ನಡೆಸುತ್ತಿದ್ದ ರೈತರಿಂದ ಆಕ್ರೋಶ ವ್ಯಕ್ತವಾಗಿದ್ದು, ವರದಿಗಾಗಿ ತೆರಳಿದ್ದ ವರದಿಗಾರರ ಮೇಲೆ ಹಲ್ಲೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ.

ಬೆಳಗಾವಿಯ ಅಥಣಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ತಹಶಿಲ್ದಾರ ಎಮ್. ಎನ್. ಬಳಿಗಾರ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ದಿನಪತ್ರಿಕೆ ವರದಿಗಾರನ ವಾಹನಕ್ಕೆ ಒದ್ದು, ವರದಿಗಾರರನ್ನು ಎಳೆದಾಡಿ ಹಲ್ಲೆಗೆ ರೈತರು ಯತ್ನಿಸಿದ್ದಾರೆ.

ಸ್ಥಳದಲ್ಲಿ ಇದ್ದ ಪೋಲಿಸರು ಮತ್ತು ಸಾರ್ವಜನಿಕರಿಂದ ಪತ್ರಕರ್ತರ ರಕ್ಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments