Webdunia - Bharat's app for daily news and videos

Install App

ಪತ್ರಕರ್ತರ ಮೇಲೆ ಕಬ್ಬು ಬೆಳೆಗಾರರಿಂದ ಹಲ್ಲೆ

Webdunia
ಶುಕ್ರವಾರ, 16 ನವೆಂಬರ್ 2018 (19:00 IST)
ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.

ಕಬ್ಬು ಬಾಕಿ ಬಿಲ್ ಗಾಗಿ ಹೋರಾಟ ನಡೆಸುತ್ತಿದ್ದ ರೈತರಿಂದ ಆಕ್ರೋಶ ವ್ಯಕ್ತವಾಗಿದ್ದು, ವರದಿಗಾಗಿ ತೆರಳಿದ್ದ ವರದಿಗಾರರ ಮೇಲೆ ಹಲ್ಲೆಗೆ ಯತ್ನ ನಡೆಸಿರುವ ಘಟನೆ ನಡೆದಿದೆ.

ಬೆಳಗಾವಿಯ ಅಥಣಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ತಹಶಿಲ್ದಾರ ಎಮ್. ಎನ್. ಬಳಿಗಾರ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ದಿನಪತ್ರಿಕೆ ವರದಿಗಾರನ ವಾಹನಕ್ಕೆ ಒದ್ದು, ವರದಿಗಾರರನ್ನು ಎಳೆದಾಡಿ ಹಲ್ಲೆಗೆ ರೈತರು ಯತ್ನಿಸಿದ್ದಾರೆ.

ಸ್ಥಳದಲ್ಲಿ ಇದ್ದ ಪೋಲಿಸರು ಮತ್ತು ಸಾರ್ವಜನಿಕರಿಂದ ಪತ್ರಕರ್ತರ ರಕ್ಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಘಟನೆ ನಡೆದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments