Webdunia - Bharat's app for daily news and videos

Install App

ಆತ್ಮಹತ್ಯೆ ಪ್ರಕರಣ : ಮತ್ತೊಂದು ಪ್ರಭಾವಿ ಮಠದ ಶ್ರೀ ಭಾಗಿ!

Webdunia
ಬುಧವಾರ, 2 ನವೆಂಬರ್ 2022 (10:41 IST)
ರಾಮನಗರ : ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.

ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ಶ್ರೀಗಳ ಆತ್ಮಹತ್ಯೆ ಹಿಂದೆ ಮತ್ತೊಬ್ಬ ಪ್ರತಿಷ್ಠಿತ ಮಠವೊಂದರ ಪ್ರಭಾವಿ ಸ್ವಾಮೀಜಿಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬಂಡೆ ಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಡೆತ್ನೋಟ್ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ ಆಗುತ್ತಿದೆ ಎಂದು ಬಸವಲಿಂಗ ಶ್ರೀ ಉಲ್ಲೇಖಿಸಿದ್ದಾರೆ. ಇದನ್ನು ಬೆನ್ನತ್ತಿರುವ ಪೊಲೀಸರು ಆ ಮತ್ತೊಬ್ಬ ಶ್ರೀಗೂ ಗಾಳ ಹಾಕಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಶ್ಚರ್ಯಕರ ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments