Webdunia - Bharat's app for daily news and videos

Install App

ಎಸ್ ಪಿ ಮನೆ ಎದುರಲ್ಲೇ ಪೇದೆ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ?

Webdunia
ಶನಿವಾರ, 1 ಡಿಸೆಂಬರ್ 2018 (14:44 IST)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿವಾಸದ ಎದುರಲ್ಲೇ ಪೇದೆಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಕುತೂಹಲ ಮೂಡಿಸಿದೆ.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಮನೆ ಮುಂದೆ  ಪೇದೆ ಆತ್ಮ ಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಹೀಗಾಗಿ ತೀವ್ರ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ ಪೊಲೀಸರು.
ಪೇದೆಯ ಸಾವಿನ ಸುತ್ತ ಅನುಮಾನದ ಹುತ್ತ? ಸುಳಿದಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ ಪಿ ಸಿ.ಬಿ.ರಿಷ್ಯಂತ್ ಅವರಿಂದ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ.

ಫಾರೆನ್ ಸಿಕ್  ಎಕ್ಸಪರ್ಟ್ಸ, ಶ್ವಾನದಳದಿಂದ ಎಸ್ಪಿ ಅವರ ಮನೆಯ ಆವರಣ ಸುತ್ತ ತೀವ್ರ ಪರಿಶೀಲನೆ ನಡೆಸಲಾಗಿದೆ.
ಬಾಂಬ್ ಡಿಟೆಕ್ಟರ್ ನಿಂದ ಶೋಧ ಕಾರ್ಯವೂ ನಡೆದಿದೆ.
ಪೇದೆ ಸ್ನೇಹಿತರನ್ನು ಕರೆದು ಎಸ್ ಪಿ ವಿಚಾರಣೆ ನಡೆಸಿದ್ದಾರೆ. ಪೇದೆ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿ ಹೊಂದಿರಲಿಲ್ಲ ಎಂದು ಆತನ ಸ್ನೇಹಿತರು ಹೇಳುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments