Daily Horoscope

ಆತ್ಮಹತ್ಯೆಯೋ? ಕೊಲೆಯೋ?

Webdunia
ಶನಿವಾರ, 16 ಸೆಪ್ಟಂಬರ್ 2023 (13:20 IST)
ಮಹಿಳೆ ಮತ್ತು ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಪತಿ ಮೇಲೆ ಶಂಕೆ ವ್ಯಕ್ತವಾಗಿದ್ದು, ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿರುವ ಆರೋಪ ಕೇಳಿಬಂದಿದೆ. 24 ವರ್ಷದ ಪತ್ನಿ ಮೇಘ, ಮಕ್ಕಳಾದ 6 ವರ್ಷದ ಪುನ್ವಿತಾ, 3 ವರ್ಷದ ಮನ್ವಿತಾ ಅನುಮಾನಸ್ಪದವಾಗಿ ಮೃತ ಪಟ್ಟವರು. ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಹಾಗೂ ಮಕ್ಕಳನ್ನ ಕೊಂದು ಆತ್ಮಹತ್ಯೆ ಎಂದು ಬಿಂಬಿಸುತ್ತಿರುವ ಆರೋಪ ಪತಿ ಅಬಿ ಅಲಿಯಾಸ್ ಧನಂಜಯ್ ವಿರುದ್ಧ ಕೇಳಿಬಂದಿದೆ. ಸ್ಥಳಕ್ಕೆ ತೆರಕಣಾಂಬಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ವಿಚಾರಣೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments