Webdunia - Bharat's app for daily news and videos

Install App

ಡಿಬಾರ್ ಮಾಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ !

Webdunia
ಶನಿವಾರ, 5 ಮಾರ್ಚ್ 2022 (11:52 IST)
ಬೆಂಗಳೂರು : ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಭವ್ಯ(21) ಎಂದು ಗುರುತಿಸಲಾಗಿದೆ. ಕೋರಮಂಗಲದ ಖಾಸಗಿ ಕಾಲೇಜಿನಲ್ಲಿ ಭವ್ಯ ಮೊದಲ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಆದರೆ ನಿನ್ನೆ ನಡೆದ ಎಕ್ಸಾಂನಲ್ಲಿ ಕಾಪಿ ಮಾಡುತ್ತಿದ್ದಾಳೆಂದು ಆರೋಪಿಸಿ ಡಿಬಾರ್ ಮಾಡಿದ್ದರು.

ಇನ್ನೂ ಈ ವಿಚಾರವನ್ನು ಭವ್ಯ ಸೋದರಿ ದಿವ್ಯಾಗೆ ಕರೆ ಮಾಡಿ ನನ್ನನ್ನು ಡಿಬಾರ್ ಮಾಡಿದ್ದಾರೆ ಹಾಗಾಗಿ ನಾನು ಬದುಕುವುದಿಲ್ಲ ಎಂದು ನೋವು ಹಂಚಿಕೊಂಡಿದ್ದರು. 

ಇದರಿಂದಾಗಿ ಗಾಬರಿಗೊಂಡ ದಿವ್ಯಾ ಕೂಡಲೇ ಭವ್ಯ ಅವರ ತಂದೆಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆದರೆ ಅಷ್ಟೋತ್ತಿಗೆ ಭವ್ಯ ಮೃತಪಟ್ಟಿದ್ದಾರೆ. ಇದೀಗ ಈ ಸಂಬಂಧ ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments