ಬುರುಡೆ ಗ್ಯಾಂಗ್ ಜತೆಗಿನ ನಂಟಿನ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

Sampriya
ಮಂಗಳವಾರ, 7 ಅಕ್ಟೋಬರ್ 2025 (13:13 IST)
ಬೆಂಗಳೂರು: ಅನನ್ಯಾ ಭಟ್ ನಾಪತ್ತೆ ಪ್ರಕರಣ ಸಂಬಂದ ಮಂಜುನಾಥ ಸ್ವಾಮಿ ಬಳಿ ಕ್ಷಮೆ ಕೇಳುತ್ತೇನೆ. ಅದಲ್ಲದೆ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆಯಾಚಿಸುತ್ತೇನೆಂದು ಸುಜಾತಾ ಭಟ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿತಿಸಿದ್ದಾರೆ. 

ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ ವಿಚಾರದಲ್ಲಿ ಈಗಾಲೂ ನನಗೆ ಪಶ್ಚಾತ್ತಾಪವಿದೆ. ಹಾಗಾಗಿ ನಾನು ಧರ್ಮಸ್ಥಳಕ್ಕೆ ಹೋಗಿಯೇ ಕ್ಷಮೆಯನ್ನು ಕೇಳುತ್ತೇನೆ ಎಂದರು. 

ವಸಂತಿ ಪ್ರಕರಣದಲ್ಲಿ ನಟನ ಸಹೋದರ ಇರುವುದು ನಿಜ. ವಾಸಂತಿ ಮಿಸ್ಸಿಂಗ್ ಕೇಸಲ್ಲಿ ನಟನ ಸಹೋದರ ಎ2 ಆರೋಪಿ. ವಾರದ ಬಳಿಕ ಕೊಳೆತ ಸ್ಥಿತಿಯಲ್ಲಿ ವಾಸಂತಿ ಶವ ಪತ್ತೆಯಾಗಿದೆ ಎಂಬ ಸುದ್ದಿ ಹರಿದಾಡಿತ್ತು. ವಾಸಂತಿ ಹಾಗೂ ಸ್ಟಾರ್ ನಟನ ಸಹೋದರನ ನಡುವಿನ ಸಂಬಂಧ ಏನೆಂಬುದು ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments