Webdunia - Bharat's app for daily news and videos

Install App

ಪಂಜಾಬ್‌ನಲ್ಲಿ ಸುಖಜೀಂದರ್ ಸಿಂಗ್ ರಾಂದವ್ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆ

Webdunia
ಭಾನುವಾರ, 19 ಸೆಪ್ಟಂಬರ್ 2021 (20:16 IST)
ದೆ. ಸಿಎಂ ಆಗಿ ಸುಖಜೀಂದರ್ ಸಿಂಗ್ ರಾಂದವ್ ಹೆಸರು ಫೈನಲ್ ಮಾಡುವ ಸಾಧ್ಯತೆ ಇದೆ. ನಿನ್ನೆಯಷ್ಟೆ ಸಿಎಂ ಸ್ಥಾನ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಸಚಿವ ಸ್ಥಾನಗಳಿಗೂ ರೇಸ್ ಶುರುವಾಗಿದೆ.  ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಅವರನ್ನ ಸಿಎಂ ಮಾಡುವ ಸಾಧ್ಯತೆ ಇತ್ತು. ಆದ್ರೆ ಅವರು, ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕಾರ ಮಾಡಿದ್ದಾರೆ ಎನ್ನಲಾಗಿದೆ. ಸೋನಿ ತನ್ನ ಪಕ್ಷದ ಸಹೋದ್ಯೋಗಿ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಈ ವಿಚಾರ ಪ್ರಸ್ತಾಪಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಸಿಖ್ ಸಮುದಾಯದವರು ಮುಖ್ಯಮಂತ್ರಿಯಾದೇ ಇದ್ದರೆ “ಸಂಕೀರ್ಣ ಪರಿಣಾಮಗಳನ್ನು” ಬೀರುತ್ತದೆ, ಹೀಗಾಗಿ ಸಿಖ್ ಸಮುದಾಯದ ಪ್ರಭಾವಿ ನಾಯಕನನ್ನು ಸಿಎಂ ಮಾಡಿ ಎಂದು ತಿಳಿಸಿದ್ದಾರೆ. ಹೀಗಾಗಿ ಸಿಖ್ ಸಮುದಾಯದ ಪ್ರಭಾವಿ ನಾಯಕ ಸುಖಜೀಂದರ್ ಸಿಂಗ್ ರಾಂದವ್, ಜೊತೆಗೆ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ.  ದಲಿತ ಸಮುದಾಯ, ಸಿಖ್ ಸಮುದಾಯದ ನಾಯಕರಿಗೆ ಡಿಸಿಎಂ ಸ್ಥಾನ ನೀಡುವ ಸಾದ್ಯತೆ ಇದೆ. ಇನ್ನೂ ಅರುಣಾ ಚೌದರಿಗೆ ಡಿಸಿಎಂ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments