Webdunia - Bharat's app for daily news and videos

Install App

ಪಂಜಾಬ್‌ನಲ್ಲಿ ಸುಖಜೀಂದರ್ ಸಿಂಗ್ ರಾಂದವ್ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆ

Webdunia
ಭಾನುವಾರ, 19 ಸೆಪ್ಟಂಬರ್ 2021 (20:16 IST)
ದೆ. ಸಿಎಂ ಆಗಿ ಸುಖಜೀಂದರ್ ಸಿಂಗ್ ರಾಂದವ್ ಹೆಸರು ಫೈನಲ್ ಮಾಡುವ ಸಾಧ್ಯತೆ ಇದೆ. ನಿನ್ನೆಯಷ್ಟೆ ಸಿಎಂ ಸ್ಥಾನ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಸಚಿವ ಸ್ಥಾನಗಳಿಗೂ ರೇಸ್ ಶುರುವಾಗಿದೆ.  ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ ಅವರನ್ನ ಸಿಎಂ ಮಾಡುವ ಸಾಧ್ಯತೆ ಇತ್ತು. ಆದ್ರೆ ಅವರು, ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕಾರ ಮಾಡಿದ್ದಾರೆ ಎನ್ನಲಾಗಿದೆ. ಸೋನಿ ತನ್ನ ಪಕ್ಷದ ಸಹೋದ್ಯೋಗಿ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಈ ವಿಚಾರ ಪ್ರಸ್ತಾಪಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಸಿಖ್ ಸಮುದಾಯದವರು ಮುಖ್ಯಮಂತ್ರಿಯಾದೇ ಇದ್ದರೆ “ಸಂಕೀರ್ಣ ಪರಿಣಾಮಗಳನ್ನು” ಬೀರುತ್ತದೆ, ಹೀಗಾಗಿ ಸಿಖ್ ಸಮುದಾಯದ ಪ್ರಭಾವಿ ನಾಯಕನನ್ನು ಸಿಎಂ ಮಾಡಿ ಎಂದು ತಿಳಿಸಿದ್ದಾರೆ. ಹೀಗಾಗಿ ಸಿಖ್ ಸಮುದಾಯದ ಪ್ರಭಾವಿ ನಾಯಕ ಸುಖಜೀಂದರ್ ಸಿಂಗ್ ರಾಂದವ್, ಜೊತೆಗೆ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ.  ದಲಿತ ಸಮುದಾಯ, ಸಿಖ್ ಸಮುದಾಯದ ನಾಯಕರಿಗೆ ಡಿಸಿಎಂ ಸ್ಥಾನ ನೀಡುವ ಸಾದ್ಯತೆ ಇದೆ. ಇನ್ನೂ ಅರುಣಾ ಚೌದರಿಗೆ ಡಿಸಿಎಂ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments