Webdunia - Bharat's app for daily news and videos

Install App

ಖಮರುಲ್ ಇಸ್ಲಾಂ ನಿಧನ ಹಿನ್ನೆಲೆ: ಸುಲಫುಲ ಮಠದ ಶ್ರೀಗಳ ಸಂತಾಪ

Webdunia
ಸೋಮವಾರ, 18 ಸೆಪ್ಟಂಬರ್ 2017 (14:19 IST)
ಕಲಬುರ್ಗಿ: ಮಾಜಿ ಸಚಿವ ಖಮರುಲ್ ಇಸ್ಲಾಂ ನಿಧನ ವಾರ್ತೆ ಕೇಳಿ ಅವರ ಮನೆಗೆ ಬೆಂಬಲಿಗರು, ಮಠಾಧೀಶರು, ಸಂಬಂಧಿಗಳ ದಂಡು ಹರಿದು ಬರುತ್ತಿದೆ.

ಖಮರುಲ್ ಇಸ್ಲಾಂ ನಿಧನ ಹೊಂದಿದ ವಿಷಯ ಕೇಳಿ ಅಭಿಮಾನಿಗಳ ದುಃಖದ ಕಟ್ಟೆ ಒಡೆದಿದ್ದು, ಅಗಲಿದ ತಮ್ಮ ನಾಯಕನನ್ನು ನೆನೆದು ಕಣ್ಣಿರಿಡುತ್ತಿದ್ದಾರೆ. ನಗರದ ನೊಬೆಲ್ ಶಾಲೆಯ ಸಮೀಪವಿರುವ ಖಮರುಲ್ ಇಸ್ಲಾಂ ಅವರ ಮನೆಗೆ ಜನ ಸಾಗರವೇ ಹರಿದು ಬರುತ್ತಿದೆ. ಮುಸ್ಲಿಂ ಬಡಾವಣೆಗಳು ಸೇರಿದಂತೆ ಕೆಲವೆಡೆ ಅಂಗಡಿ ಮುಂಗಟ್ಟು ಮುಚ್ಚಿ ಜನರು ಖಮರುಲ್ ಅವರ ಮನೆಯತ್ತ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಶಾಂತಿ ಕಾಪಾಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.

ಖಮರುಲ್ ಇಸ್ಲಾಂ ಎಂದರೆ ಭಾವೈಕ್ಯತೆಯ ನಿಧಿ. ಅವರಲ್ಲಿ ಜಾತಿ ಮನೋಭಾವ ಇರಲಿಲ್ಲ. ಅವರಿಗೆ ಸರ್ವಧರ್ಮ ಸಮ್ಮೇಳನ ಮಾಡುವ ಆಸೆಯಿತ್ತು. ಖಮರುಲ್ ಇಸ್ಲಾಂ ಸುಲಫುಲ ಮಠಕ್ಕೆ ಭದ್ರ ಬುನಾದಿ ಹಾಕಿದ್ದು, ಪ್ರತಿಯೊಂದು ಕಲ್ಲು ಸಹ ಅವರ ಹೆಸರು ಹೇಳುತ್ತೆ. ಖಮರುಲ್ ಇಸ್ಲಾಂ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಸ್ಥರು ಮತ್ತು ಬೆಂಬಲಿಗರಿಗೆ ನೋವು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಸುಲಫುಲ ಮಠದ ಶ್ರೀಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments