Webdunia - Bharat's app for daily news and videos

Install App

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಅವಧಿ ವಿಸ್ತರಣೆ

Webdunia
ಮಂಗಳವಾರ, 29 ಜನವರಿ 2019 (16:32 IST)
ಚಾಮರಾಜನಗರ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 12ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯನ್ನು ಆರೋಪಿಗಳಿಗೆ ಮಾಡಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ನಾಲ್ವರು ಆರೋಪಿಗಳ ವಿಚಾರಣೆ ನಡೆಯಿತು. ಮೈಸೂರಿನ ಜೈಲಿನಿಂದಲೇ ವಿಚಾರಣೆ ಎದುರಿಸಿದ ಸುಳ್ವಾಡಿ ದುರಂತದ ನಾಲ್ವರು ಆರೋಪಿಗಳು, ಎರಡನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಿದರು.

ನಾಲ್ವರಲ್ಲಿ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಪರ ಮಾತ್ರ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು. ಉಳಿದ ಮೂವರಿಗೆ ವಕಾಲತ್ತು ಅರ್ಜಿ ಸಲ್ಲಿಸಲು ಆರೋಪಿಗಳಿಗೆ ಸೂಚನೆ ನೀಡಲಾಗಿದೆ. ಭದ್ರತಾ ಕಾರಣಗಳಿಗಾಗಿ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗಲಿಲ್ಲ. ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜು ಅವರಿಂದ ಪ್ರಕರಣದ ವಿಚಾರಣೆ ನಡೆಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments