Webdunia - Bharat's app for daily news and videos

Install App

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಆರೋಪಿಗಳ ನ್ಯಾಯಾಂಗ ಅವಧಿ ವಿಸ್ತರಣೆ

Webdunia
ಮಂಗಳವಾರ, 29 ಜನವರಿ 2019 (16:32 IST)
ಚಾಮರಾಜನಗರ ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 12ರವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯನ್ನು ಆರೋಪಿಗಳಿಗೆ ಮಾಡಲಾಗಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ನಾಲ್ವರು ಆರೋಪಿಗಳ ವಿಚಾರಣೆ ನಡೆಯಿತು. ಮೈಸೂರಿನ ಜೈಲಿನಿಂದಲೇ ವಿಚಾರಣೆ ಎದುರಿಸಿದ ಸುಳ್ವಾಡಿ ದುರಂತದ ನಾಲ್ವರು ಆರೋಪಿಗಳು, ಎರಡನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಿದರು.

ನಾಲ್ವರಲ್ಲಿ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಯ ಪರ ಮಾತ್ರ ಜಾಮೀನು ಅರ್ಜಿ ಸಲ್ಲಿಕೆಯಾಗಿತ್ತು. ಉಳಿದ ಮೂವರಿಗೆ ವಕಾಲತ್ತು ಅರ್ಜಿ ಸಲ್ಲಿಸಲು ಆರೋಪಿಗಳಿಗೆ ಸೂಚನೆ ನೀಡಲಾಗಿದೆ. ಭದ್ರತಾ ಕಾರಣಗಳಿಗಾಗಿ ನ್ಯಾಯಾಲಯಕ್ಕೆ ಆರೋಪಿಗಳು ಹಾಜರಾಗಲಿಲ್ಲ. ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜು ಅವರಿಂದ ಪ್ರಕರಣದ ವಿಚಾರಣೆ ನಡೆಯಿತು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments