Webdunia - Bharat's app for daily news and videos

Install App

ಸುಳ್ವಾಡಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ವಿತರಣೆ

Webdunia
ಗುರುವಾರ, 24 ಜನವರಿ 2019 (19:34 IST)
ಸುಳ್ವಾಡಿ ಪ್ರಕರಣದಲ್ಲಿ ವಿಷ ಪ್ರಸಾದ ಸೇವಿಸಿ ಮೃತಪಟ್ಟ 17 ಕುಟುಂಬಗಳಿಗೆ2 ಲಕ್ಷ ರೂ. ಹಾಗೂ ಚಿಕಿತ್ಸೆ ಪಡೆದು ಮರಳಿ ಬಂದವರಿಗೆ ತಲಾ 50 ಸಾವಿರ ರೂ.ಗಳನ್ನು  ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸಂತ್ರಸ್ತರ ನಿಧಿಯಿಂದ ವಿತರಣೆ ಮಾಡಲಾಯಿತು.

ಸುಳ್ವಾಡಿ, ಬಿದರಹಳ್ಳಿ ಮಾರ್ಟಳ್ಳಿ, ಎಂಜಿ ದೊಡ್ಡಿ ಗ್ರಾಮಗಳ 17 ಮೃತಪಟ್ಟ ಕುಟುಂಬಗಳಿಗೆ ಕೆಪಿಸಿಸಿ ವತಿಯಿಂದ ತಲಾ 50 ಸಾವಿರ ರೂಪಾಯಿಗಳ ಪರಿಹಾರದ ಚೆಕ್ಕನ್ನು ಸಂಸದ ಆರ್.ದೃವನಾರಾಯಣ್ ವಿತರಿಸಿದರು. ಬಳಿಕ ಮಾತನಾಡಿದ ಸಂಸದರು, ದೇಶದ ಯಾವುದೇ ಮೂಲೆಯಲ್ಲೂ ನಡೆಯದ ಒಂದು ದುರ್ಘಟನೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದು ಹೋಯ್ತು. ಈ ಒಂದು ವಿಚಾರ ಮಾಧ್ಯಮದ ಮೂಲಕ ಇಡೀ ಪ್ರಪಂಚದಾದ್ಯಂತ ವಿಚಾರ ತಿಳಿದು ಸಂಸತ್ತಿನಲ್ಲೂ ಸಹಾ ಈ ವಿಷಯ ಚರ್ಚೆಯಾಗಿದೆ. ಸುಮಿತ್ರಾ ಮಹಾಜನ್ ಅವರ ಗಮನ ಸೆಳೆಯಲಾಯಿತು. ಅವರು ಸಂಸತ್ತಿನಲ್ಲಿ ನನಗೆ ಮಾತನಾಡಲು ಅವಕಾಶ ಮಾಡಿಕೊಟ್ಟರು. ಆಗ ನಾನು ಈ ‌ಒಂದು ಪ್ರಕರಣದ ಬಗ್ಗೆ ವಿಷಯ ಓದಿದಾಗ ಕೇಂದ್ರದಿಂದ ಪರಿಹಾರ ನೀಡಲು ಒಪ್ಪಿಕೊಂಡರು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments