Webdunia - Bharat's app for daily news and videos

Install App

ಸುಳ್ವಾಡಿ ಪ್ರಕರಣ: ಆರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ತೀರ್ಮಾನ

Webdunia
ಸೋಮವಾರ, 17 ಡಿಸೆಂಬರ್ 2018 (18:29 IST)
ಸುಳ್ವಾಡಿ ವಿಷಾಹಾರ ಸೇವನೆ ಪ್ರಕರಣದ ಆರೋಪಿಗಳ ಪರ ವಕಾಲತ್ತು ವಹಿಸದಿರುವಂತೆ  ವಕೀಲರ ಸಂಘ ತೀರ್ಮಾನ ತೆಗೆದುಕೊಂಡಿದೆ.

ಸುಳ್ವಾಡಿಯ ಕಿಚ್ಚುಗುತ್ತಿ ಮಾರಮ್ಮನ ಪ್ರಸಾದದಲ್ಲಿ ವಿಷ ಹಾಕಿದ ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ. ಹೀಗಂತ ಇಂದು ಚಾಮರಾಜನಗರದಲ್ಲಿ ಜಿಲ್ಲಾ ವಕೀಲರ ಸಂಘ ತೀರ್ಮಾನ ತೆಗೆದುಕೊಂಡಿದೆ.

ವಿಷಾಹಾರ ಸೇವಿಸಿ ಮೃತಪಟ್ಟ ಭಕ್ತರಿಗೆ ಶ್ರದ್ದಾಂಜಲಿ ಅರ್ಪಿಸಿದ ಬಾರ್ ಅಸೋಸಿಯೇಷನ್ ಸದಸ್ಯರು,  ಎರಡು ನಿಮಿಷ ಮೌನಾಚರಣೆ ನಂತರ ಒಂದು ದಿನ ಕಲಾಪದಿಂದ ಹೊರಗುಳಿದರು.

ಇದೊಂದು ಅಮಾನವೀಯ ಘಟನೆ ಹಾಗೂ ವಿಶೇಷ ಪ್ರಕರಣ ಎಂದು ಪರಿಗಣಿಸಿದ ವಕೀಲರು, ಆರೋಪಿಗಳ ಪರ ವಕಾಲತ್ತು ವಹಿಸದೇ ಇರಲು ತೀರ್ಮಾನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments