Webdunia - Bharat's app for daily news and videos

Install App

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಚಿನ್ನಪ್ಪಿ ಮೈಮೇಲೆ ಬಂದ ಕಿಚ್ಚುಗುತ್ತಿ ಮಾರಮ್ಮ ಹೇಳಿದ್ದೇನು?

Webdunia
ಭಾನುವಾರ, 23 ಡಿಸೆಂಬರ್ 2018 (16:46 IST)
ಸುಳ್ವಾಡಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳೆಂದು ಕೈ ಸನ್ನೆ ಮಾಡಲಾಗಿದೆ.
 ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿರುವ ಕಿಚ್ಚುಗುತ್ತಿ ಮಾರಮ್ಮ  ಹುಣ್ಣಿಮೆ ದಿನದಂದು
ಸುಳ್ವಾಡಿ ದೇಗುಲಕ್ಕೆ ತೆರಳಿದ್ದ  ಟ್ರಸ್ಟ್ ಕಾರ್ಯದರ್ಶಿ ಚಿನ್ನಪ್ಪಿ ಮೈಮೇಲೆ ಬಂದು ಈ ಸನ್ನೆ ಮಾಡಿದ್ದಾಳೆ.

 ಉರುಳುಸೇವೆ ಮಾಡಿದ ಚಿನ್ನಪ್ಪಿ ಮೈಮೇಲೆ ಮಾರಮ್ಮ ಆಹ್ವಾನವಾಗಿದ್ದು, ಬೇವಿನಸೊಪ್ಪನ್ನು ಹಿಡಿದು ದೇಗುಲವನ್ನು ಒಂದು ಸುತ್ತು ಉರುಳುಸೇವೆ ಮಾಡಿದ ಚಿನ್ನಪ್ಪಿಗೆ, ಯಾರು ತಾಯಿ ಪ್ರಸಾದಕ್ಕೆ ವಿಷ ಹಾಕಿದವರು ಎಂದು ಭಕ್ತರೊಬ್ಬರ ಪ್ರಶ್ನೆಗೆ 6 ಬೆರಳು ತೋರಿಸಿದ್ದಾರೆ ಚಿನ್ನಪ್ಪಿ.

 ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಮತ್ತಿಬ್ಬರು ಯಾರು..? ಎಂಬ ಚರ್ಚೆ ಸುಳ್ವಾಡಿಯಲ್ಲಿ ಹುಟ್ಟಿಕೊಂಡಿದೆ. ಕಲ್ಲು-ಮುಳ್ಳುಗಳ ನಡುವೆ ಉರುಳುಸೇವೆ ಮಾಡಿದ ಚಿನ್ನಪ್ಪಿಯ ಹೊಟ್ಟೆಯಲ್ಲಿ ರಕ್ತ ಸ್ರಾವವಾಗುತ್ತಿದ್ದರೂ ಉರುಳು ಸೇವೆ ನಡೆಸಿ ಪೂರೈಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments