Webdunia - Bharat's app for daily news and videos

Install App

ಸುಳ್ವಾಡಿ ವಿಷ ಪ್ರಸಾದ ಪ್ರಕರಣ: ಚಿನ್ನಪ್ಪಿ ಮೈಮೇಲೆ ಬಂದ ಕಿಚ್ಚುಗುತ್ತಿ ಮಾರಮ್ಮ ಹೇಳಿದ್ದೇನು?

Webdunia
ಭಾನುವಾರ, 23 ಡಿಸೆಂಬರ್ 2018 (16:46 IST)
ಸುಳ್ವಾಡಿ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳೆಂದು ಕೈ ಸನ್ನೆ ಮಾಡಲಾಗಿದೆ.
 ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿರುವ ಕಿಚ್ಚುಗುತ್ತಿ ಮಾರಮ್ಮ  ಹುಣ್ಣಿಮೆ ದಿನದಂದು
ಸುಳ್ವಾಡಿ ದೇಗುಲಕ್ಕೆ ತೆರಳಿದ್ದ  ಟ್ರಸ್ಟ್ ಕಾರ್ಯದರ್ಶಿ ಚಿನ್ನಪ್ಪಿ ಮೈಮೇಲೆ ಬಂದು ಈ ಸನ್ನೆ ಮಾಡಿದ್ದಾಳೆ.

 ಉರುಳುಸೇವೆ ಮಾಡಿದ ಚಿನ್ನಪ್ಪಿ ಮೈಮೇಲೆ ಮಾರಮ್ಮ ಆಹ್ವಾನವಾಗಿದ್ದು, ಬೇವಿನಸೊಪ್ಪನ್ನು ಹಿಡಿದು ದೇಗುಲವನ್ನು ಒಂದು ಸುತ್ತು ಉರುಳುಸೇವೆ ಮಾಡಿದ ಚಿನ್ನಪ್ಪಿಗೆ, ಯಾರು ತಾಯಿ ಪ್ರಸಾದಕ್ಕೆ ವಿಷ ಹಾಕಿದವರು ಎಂದು ಭಕ್ತರೊಬ್ಬರ ಪ್ರಶ್ನೆಗೆ 6 ಬೆರಳು ತೋರಿಸಿದ್ದಾರೆ ಚಿನ್ನಪ್ಪಿ.

 ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಮತ್ತಿಬ್ಬರು ಯಾರು..? ಎಂಬ ಚರ್ಚೆ ಸುಳ್ವಾಡಿಯಲ್ಲಿ ಹುಟ್ಟಿಕೊಂಡಿದೆ. ಕಲ್ಲು-ಮುಳ್ಳುಗಳ ನಡುವೆ ಉರುಳುಸೇವೆ ಮಾಡಿದ ಚಿನ್ನಪ್ಪಿಯ ಹೊಟ್ಟೆಯಲ್ಲಿ ರಕ್ತ ಸ್ರಾವವಾಗುತ್ತಿದ್ದರೂ ಉರುಳು ಸೇವೆ ನಡೆಸಿ ಪೂರೈಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments