Webdunia - Bharat's app for daily news and videos

Install App

ಸುಳ್ವಾಡಿ ವಿಷ ಪ್ರಸಾದ ಪ್ರಕರಣ : ಅಧಿಕಾರಿ ವರ್ಗಾವಣೆ

Webdunia
ಭಾನುವಾರ, 23 ಡಿಸೆಂಬರ್ 2018 (17:14 IST)
ಸುಳ್ವಾಡಿ ಗ್ರಾಮದ ದೇವಸ್ಥಾನದಲ್ಲಿ ನಡೆದ ವಿಷಪ್ರಸಾದ ಪ್ರಕರಣದಲ್ಲಿ ಆರೋಪಿಗಳಿಗೆ ಕ್ರಿಮಿನಾಶಕ ನೀಡಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

ಕೃಷಿ ಅಧಿಕಾರಿ ಸಿದ್ದಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.

ವಿಷ ಪ್ರಸಾದ ಪ್ರಕರಣದಲ್ಲಿ ಪ್ರಸಾದ ಸೇವಿಸಿ 17 ಜನರು ಮೃತಪಟ್ಟಿದ್ದರು. ಕ್ರಿಮಿನಾಶಕವನ್ನು ಕೃಷಿ ಕೇಂದ್ರದ ಸಹಾಯಾಧಿಕಾರಿ ಸಿದ್ದಯ್ಯ ಸರಬರಾಜು ಮಾಡಿದ್ದಾಗಿ ಆರೋಪಿಗಳು ಪೊಲೀಸ್ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು.

ಕುರಿತು ತಮ್ಮ ಹೇಳಿಕೆ ನೀಡಿದ್ದ ಕೃಷಿ ಅಧಿಕಾರಿ ಸಿದ್ದಯ್ಯ, ಬೆಳೆಗಳಿಗೆ ಸಿಂಪಡಿಸಲು ಅಗತ್ಯವಿರುವುದರಿಂದ ಕೀಟನಾಶಕಗಳಿಗೆ ಬೇಡಿಕೆ ಇಟ್ಟಿದ್ದರು. ಹಿನ್ನೆಲೆ ನಾನು ಮಾನೋಕ್ರೋಟೊಪಾಸ್ ಕ್ರಿಮಿನಾಶಕವನ್ನು ನೀಡಿದ್ದಾಗಿ ತಿಳಿಸಿದ್ದರು.
ಇದರೊಂದಿಗೆ ಆರೋಪಿ ಅಂಬಿಕಾ ಅವಳೊಂದಿಗೆ ಕೃಷಿ ಅಧಿಕಾರಿ ಸಿದ್ದಯ್ಯ ಅವರಿಗೆ ಅನೈತಿಕ ಸಂಬಂಧವಿತ್ತು ಎಂದು ಕೆಲವು ಗ್ರಾಮಸ್ಥರು ಆರೋಪಿಸಿದ್ದರು. ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೃಷಿ ಇಲಾಖೆ ಉನ್ನತಾಧಿಕಾರಿಗಳು ಅಧಕಾರಿ ಸಿದ್ದಯ್ಯ ಅವರನ್ನು ಬೆಂಗಳೂರು ಕೇಂದ್ರ ಕೃಷಿ ಕಚೇರಿಗೆ ವರ್ಗಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments