ಸುಮಲತಾಗೆ ಮಾಹಿತಿ ಕೊರತೆ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ

Webdunia
ಮಂಗಳವಾರ, 6 ಜುಲೈ 2021 (19:12 IST)
ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿರುವ ವಿಚಾರದಲ್ಲಿ ಸುಮಲತಾ ಅವರಿಗೆ ಮಾಹಿತಿ ಕೊರತೆ ಇದೆ. ಸಂಸದೆಯಾಗಿ ಮಾಹಿತಿ ಪಡೆದು ಮಾತನಾಡಬೇಕಿತ್ತು ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ ಎಸ್ ಅಣೆಕಟ್ಟಿನ ಸುತ್ತಮುತ್ತ ಗಣಿಕಾರಿಕೆ ದಶಕಗಳಿಂದ ನಡೆಯುತ್ತಿದೆ. ಅದನ್ನು ತಡೆಗಟ್ಟುವ ಕೂಗು ದಶಕಗಳಿಂದ ಕೇಳಿ ಬರುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ನೀರಾವರಿ ತಜ್ಞರ ಸಮಿತಿ ರಚಿಸಿ ಅದರ ಶಿಫಾರಸ್ಸಿನಂತೆ ಕ್ರಮ ಕೈಗೊಳ್ಲಬೇಕು ಎಂದು ಅವರು ಆಗ್ರಹಿಸಿದರು.
ಸುಮಲತಾ ಅವರ ಬಗ್ಗೆ ಕುಮಾರಸ್ವಾಮಿಯವರ ಹೇಳಿಕೆ ತಪ್ಪಲ್ಲ. ಅದು ಆಡು ಭಾಷೆಯಾಗಿತ್ತು. ಮಾಹಿತಿ ತೆಗೆದುಕೊಂಡು ಮಾತನಾಡಿ ಎಂದು ಹೆಚ್ಡಿಕೆ ಹೇಳಬಹುದಿತ್ತು ಎಂದು ಪರೋಕ್ಷವಾಗಿ ಕುಮಾರ ಸ್ವಾಮಿಯನ್ನು ಜಿ.ಟಿ. ದೇವೇಗೌಡ ಬೆಂಬಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments