Webdunia - Bharat's app for daily news and videos

Install App

ಸುಮಲತಾಗೆ ಮಾಹಿತಿ ಕೊರತೆ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ

Webdunia
ಮಂಗಳವಾರ, 6 ಜುಲೈ 2021 (19:12 IST)
ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿರುವ ವಿಚಾರದಲ್ಲಿ ಸುಮಲತಾ ಅವರಿಗೆ ಮಾಹಿತಿ ಕೊರತೆ ಇದೆ. ಸಂಸದೆಯಾಗಿ ಮಾಹಿತಿ ಪಡೆದು ಮಾತನಾಡಬೇಕಿತ್ತು ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್ ಎಸ್ ಅಣೆಕಟ್ಟಿನ ಸುತ್ತಮುತ್ತ ಗಣಿಕಾರಿಕೆ ದಶಕಗಳಿಂದ ನಡೆಯುತ್ತಿದೆ. ಅದನ್ನು ತಡೆಗಟ್ಟುವ ಕೂಗು ದಶಕಗಳಿಂದ ಕೇಳಿ ಬರುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರ ನೀರಾವರಿ ತಜ್ಞರ ಸಮಿತಿ ರಚಿಸಿ ಅದರ ಶಿಫಾರಸ್ಸಿನಂತೆ ಕ್ರಮ ಕೈಗೊಳ್ಲಬೇಕು ಎಂದು ಅವರು ಆಗ್ರಹಿಸಿದರು.
ಸುಮಲತಾ ಅವರ ಬಗ್ಗೆ ಕುಮಾರಸ್ವಾಮಿಯವರ ಹೇಳಿಕೆ ತಪ್ಪಲ್ಲ. ಅದು ಆಡು ಭಾಷೆಯಾಗಿತ್ತು. ಮಾಹಿತಿ ತೆಗೆದುಕೊಂಡು ಮಾತನಾಡಿ ಎಂದು ಹೆಚ್ಡಿಕೆ ಹೇಳಬಹುದಿತ್ತು ಎಂದು ಪರೋಕ್ಷವಾಗಿ ಕುಮಾರ ಸ್ವಾಮಿಯನ್ನು ಜಿ.ಟಿ. ದೇವೇಗೌಡ ಬೆಂಬಲಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments