Webdunia - Bharat's app for daily news and videos

Install App

ಆದಿಚುಂಚನಗಿರಿ ಮಠಾಧೀಶರ ಫೋನ್ ಕೂಡಾ ಕದ್ದಾಲಿಸಿದ್ದಾರೆ: ಸುಮಲತಾ ಬಾಂಬ್

Webdunia
ಗುರುವಾರ, 8 ಜುಲೈ 2021 (14:48 IST)
ಆದಿ ಚುಂಚನಗಿರಿ ಮಠಾಧೀಶರ ಫೋನ್ ಕದ್ದಾಲಿಸಿದ್ದಾರೆ ಅಂದ ಮೇಲೆ ನನ್ನ ದೂರವಾಣಿ ಕದ್ದಾಲಿಕೆ ಮಾಡುವುದಿಲ್ಲವೇ? ಎಂದು ಸಂಸದೆ ಸುಮಲತಾ ಅಂಬರೀಶ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ ಪೂಜ್ಯ ಗುರುಗಳೆಂದು ಆದಿ ಚುಂಚನಗಿರಿ ಸ್ವಾಮೀಜಿಯನ್ನು ಪೂಜಿಸುತ್ತೇವೆ. ಅಂಬರೀಶ್ ಮತ್ತು ನಾನು ದೇವರೇಂದು ಪೂಜಿಸುವ ಸ್ವಾಮೀಜಿ ಅವರದ್ದು ಕೂಡ ಟ್ಯಾಪ್ ಮಾಡಿದ್ದಾರೆ ಎಂದರು.
ಸ್ಯಾಂಡಲ್ ಫುಡ್ ಸ್ಲಗ್ಗರ್ ಎಂದು ಹೆಸರು ಕೊಟ್ಟು ನನ್ನ ಫೋನ್ ಟ್ಯಾಪ್ ಮಾಡಿದ್ದಾರೆ. ನಾನು ಇವರ ಯಾವ ಬೆದರಿಕೆಗೂ ಹೆದರಲ್ಲ. ನನ್ನ ಆಡಿಯೋ, ವೀಡಿಯೋ ಏನ್ ಕದ್ದು ರೆಕಾರ್ಡ್ ಮಾಡಿದ್ದಾರೋ ಅದನ್ನು ಬಿಡುಗಡೆ ಮಾಡಲಿ. ಪ್ರತಿಯೊಂದು ಫೋನ್ ಸಂಭಾಷಣೆಯನ್ನೂ ಬಹಿರಂಗಪಡಿಸಲಿ. ನಾನು ಅದನ್ನು ಎದುರಿಸಲು ಸಿದ್ಧಳಿದ್ದೇನೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments