Webdunia - Bharat's app for daily news and videos

Install App

ಆದಿಚುಂಚನಗಿರಿ ಮಠಾಧೀಶರ ಫೋನ್ ಕೂಡಾ ಕದ್ದಾಲಿಸಿದ್ದಾರೆ: ಸುಮಲತಾ ಬಾಂಬ್

Webdunia
ಗುರುವಾರ, 8 ಜುಲೈ 2021 (14:48 IST)
ಆದಿ ಚುಂಚನಗಿರಿ ಮಠಾಧೀಶರ ಫೋನ್ ಕದ್ದಾಲಿಸಿದ್ದಾರೆ ಅಂದ ಮೇಲೆ ನನ್ನ ದೂರವಾಣಿ ಕದ್ದಾಲಿಕೆ ಮಾಡುವುದಿಲ್ಲವೇ? ಎಂದು ಸಂಸದೆ ಸುಮಲತಾ ಅಂಬರೀಶ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮುದಾಯದ ಪೂಜ್ಯ ಗುರುಗಳೆಂದು ಆದಿ ಚುಂಚನಗಿರಿ ಸ್ವಾಮೀಜಿಯನ್ನು ಪೂಜಿಸುತ್ತೇವೆ. ಅಂಬರೀಶ್ ಮತ್ತು ನಾನು ದೇವರೇಂದು ಪೂಜಿಸುವ ಸ್ವಾಮೀಜಿ ಅವರದ್ದು ಕೂಡ ಟ್ಯಾಪ್ ಮಾಡಿದ್ದಾರೆ ಎಂದರು.
ಸ್ಯಾಂಡಲ್ ಫುಡ್ ಸ್ಲಗ್ಗರ್ ಎಂದು ಹೆಸರು ಕೊಟ್ಟು ನನ್ನ ಫೋನ್ ಟ್ಯಾಪ್ ಮಾಡಿದ್ದಾರೆ. ನಾನು ಇವರ ಯಾವ ಬೆದರಿಕೆಗೂ ಹೆದರಲ್ಲ. ನನ್ನ ಆಡಿಯೋ, ವೀಡಿಯೋ ಏನ್ ಕದ್ದು ರೆಕಾರ್ಡ್ ಮಾಡಿದ್ದಾರೋ ಅದನ್ನು ಬಿಡುಗಡೆ ಮಾಡಲಿ. ಪ್ರತಿಯೊಂದು ಫೋನ್ ಸಂಭಾಷಣೆಯನ್ನೂ ಬಹಿರಂಗಪಡಿಸಲಿ. ನಾನು ಅದನ್ನು ಎದುರಿಸಲು ಸಿದ್ಧಳಿದ್ದೇನೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments