ಮಂಡ್ಯ ಜನರ ಸಮಸ್ಯೆ ಪರಿಹರಿಸುವಲ್ಲಿ ಸುಮಲತಾ ಅಂಬರೀಶ್ ಗೆ ಮೊದಲ ಜಯ

Webdunia
ಮಂಗಳವಾರ, 25 ಜೂನ್ 2019 (09:55 IST)
ಮಂಡ್ಯ: ನೂತನ ಸಂಸದೆಯಾಗಿ ಆಯ್ಕೆಯಾದ ಬಳಿಕ ಮಂಡ್ಯ ಕ್ಷೇತ್ರದಲ್ಲಿ ಜನರ ಸಮಸ್ಯೆಗೆ ಧ್ವನಿಯಾಗುವೆ ಎಂದಿದ್ದ ಸುಮಲತಾ ಅಂಬರೀಶ್ ಗೆ ಮೊದಲ ಜಯ ಸಿಕ್ಕಿದೆ.


ಸಂಸತ್ತಿನ ಮೊದಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ವೇಳೆ ಕೇಂದ್ರ ಸಚಿವ ಸದಾನಂದ ಗೌಡರನ್ನು ಭೇಟಿಯಾಗಿದ್ದ ಸುಮಲತಾ ಮಂಡ್ಯ ಜಿಲ್ಲೆಯ ರೈತರಿಗೆ ಕಾವೇರಿ ನೀರು ಹರಿಸುವಂತೆ ಮನವಿ ಪತ್ರ ನೀಡಿದ್ದರು. ಈ ಭೇಟಿಗೆ ಯಶಸ್ಸು ಸಿಕ್ಕಿದೆ.

ಸಂಸದೆಯ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವ ಸದಾನಂದ ಗೌಡ, ಕಾವೇರಿ ನಿರ್ವಹಣಾ ಮಂಡಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದ್ದು, ಮಂಡ್ಯ ರೈತರಿಗೆ 2 ಟಿಎಂಸಿ ನೀರು ಬಿಡಲು ಪ್ರಾಧಿಕಾರಕ್ಕೆ ಮನವಿ ಮಾಡಲಾಗಿದೆ. ಈ ಮನವಿಯನ್ನು ಪುರಸ್ಕರಿಸಿರುವ ಪ್ರಾಧಿಕಾರ ಇಂದು ನಡೆಯಲಿರುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದೆ ಎಂದು ಹೇಳಿದ್ದಾರೆ. ತಮ್ಮ ಪ್ರಯತ್ನಕ್ಕೆ ಮೊದಲ ಯಶಸ್ಸು ಸಿಕ್ಕಿರುವುದು ಸುಮಲತಾಗೂ ಸಂತೋಷ ನೀಡಿದ್ದು, ಟ್ವಿಟರ್ ಮೂಲಕ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments