ನರೇಂದ್ರ ಮೋದಿಜೀ ಥ್ಯಾಂಕ್ಸ್ ಎಂದ ಸುಮಲತಾ ಅಂಬರೀಶ್

Webdunia
ಬುಧವಾರ, 12 ಜೂನ್ 2019 (10:03 IST)
ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.


ಕಾರಣ ನವಂಬರ್ 24 ರಂದು ಮಂಡ್ಯದಲ್ಲಿ ನಡೆದಿದ್ದ ಬಸ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸರ್ಕಾರ 2 ಲಕ್ಷ ಪರಿಹಾರ ಕೊಡಲು ಮುಂದಾಗಿದೆ. ಇದಕ್ಕಾಗಿ ಸುಮಲತಾ ಕೇಂದ್ರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಟ್ವೀಟ್ ಮಾಡಿರುವ ಸುಮಲತಾ ‘ಮಂಡ್ಯ ಬಸ್ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ನೆರವಾಗಲು ಮುಂದೆ ಬಂದಿರುವ ನರೇಂದ್ರ ಮೋದಿಜೀ ಮತ್ತು ಕೇಂದ್ರ ಸರ್ಕಾರಕ್ಕೆ ನನ್ನ ಧನ್ಯವಾದಗಳು. ಇದು ವೈಯಕ್ತಿಕವಾಗಿ ನನಗೂ ಪರಿಣಾಮ ಬೀರಿದ ಮತ್ತು ನೋವು ತಂದ ಘಟನೆ. ನವಂಬರ್ 24 ರ ಟ್ರಾಜಿಡಿ ಯಾರೂ ಮರೆಯಲಾಗದು’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments