Webdunia - Bharat's app for daily news and videos

Install App

ಸಾಹಿತಿ ನಿಸಾರ್ ಅಹ್ಮದ್ ಅಗಲಿಕೆಗೆ ಸುಮಲತಾ ಅಂಬರೀಶ್, ಸಿ.ಟಿ.ರವಿ ಸಂತಾಪ

Webdunia
ಭಾನುವಾರ, 3 ಮೇ 2020 (17:34 IST)
ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಅವರ ಅಗಲಿಕೆಗೆ ಸಂಸದೆ ಸುಮಲತಾ ಅಂಬರೀಶ್, ಸಚಿವ ಸಿ.ಟಿ.ರವಿ ಸಂತಾಪ ಸೂಚಿಸಿದ್ದಾರೆ.

ಜೋಗದ ಸಿರಿಯನ್ನು ನಯಾಗರದಾಚೆಗೂ ದಾಟಿಸಿದ ಕವಿ,  ಸಮಾಜವನ್ನು ಕುರಿ ಮಂದೆಯಾಗದಂತೆ ಶಬ್ದಗಳಲ್ಲೇ ಎಚ್ಚರಿಸಿದವ ಸಂತ ಸದೃಶ-ಸಂವೇದನಾಶೀಲ. ಸೂಟು ಬೂಟು ಧಿರಿಸಿನ ಅಪ್ಪಟ ಮೈಸೂರು ಪೇಟದ ಮನಸ್ಸಿನ ನಿಸಾರ ಅಹಮದ್ ಅವರ ದೇಹಾಂತ್ಯ ಕನ್ನಡಮ್ಮನ ಮಕ್ಕಳಿಗೆ ತುಂಬಲಾರದ ನೋವು.

ಅವರು ಬರೆಯುತ್ತಿರಲಿ, ಬರೆಯದೇ ಇರುತ್ತಿರಲಿ ನಿಸಾರರ ಉಪಸ್ಥಿತಿ ಕನ್ನಡಕ್ಕೊಂದು ಧೈರ್ಯ ವನ್ನು ತುಂಬುತ್ತಿತ್ತು. ಇನ್ನವರ ಸಾಲುಗಳು ನಮ್ಮನ್ನು ಸದಾ ಎಚ್ಚರಿಸುತ್ತಿರಲಿ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಹೀಗಂತ ಸಂಸದೆ ಸುಮಲತಾ ಅಂಬರೀಶ್ ಸಂತಾಪ ವ್ಯಕ್ತಪಡಿಸಿದ್ದಾರೆ.

ನಿತ್ಯೋತ್ಸವ ಕವಿ ಎಂದೆ  ಹೆಸರಾಗಿದ್ದ ನಿಸಾರ್ ಅಹ್ಮದ್ ಅವರು ಸಾಹಿತ್ಯ  ರಚನೆಯಿಂದ  ಕನ್ನಡ ಸಾಹಿತ್ಯವನ್ನು  ಶ್ರೀಮಂತಗೊಳಿಸಿದ್ದರು. ಅವರ  ಅಗಲಿಕೆ ಸಾಹಿತ್ಯ ಕ್ಷೇತ್ರಕ್ಕೆ  ತುಂಬಲಾರದ ನಷ್ಟವನ್ನು ಉಂಟುಮಾಡಿದೆ  ಎಂದು ಸಚಿವ ಸಿ.ಟಿ.ರವಿ ಸಂತಾಪ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments