Webdunia - Bharat's app for daily news and videos

Install App

ಕೊರೋನಾ ಪರಿಹಾರಕ್ಕೆ ಸಂಸದೆ ಸುಮಲತಾ ಅಂಬರೀಶ್ ಭರಪೂರ ಕೊಡುಗೆ

Webdunia
ಶುಕ್ರವಾರ, 27 ಮಾರ್ಚ್ 2020 (09:47 IST)
ಮಂಡ್ಯ: ಕೊರೋನಾವೈರಸ್ ಹರಡುವಿಕೆ ತಡೆಗೆ ತಮ್ಮ ಸ್ವಕ್ಷೇತ್ರ ಮಂಡ್ಯ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಂಸದೆ ಸುಮಲತಾ ಅಂಬರೀಶ್ ಭರ್ಜರಿ ದೇಣಿಗೆ ನೀಡಿದ್ದಾರೆ.


ಮಂಡ್ಯದಲ್ಲಿ ಮಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಬಾಧಿತರ ನೆರವಿಗೆ ವೆಂಟಿಲೇಟರ್ ಇತ್ಯಾದಿ ಅಗತ್ಯ ಸೌಲಭ‍್ಯ ಒದಗಿಸಲು ಸಂಸದರ ನಿಧಿಯಿಂದ 50 ಲಕ್ಷ ರೂ. ಪರಿಹಾರ ಕೊಡಿಸಲು ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ.

ಅದಲ್ಲದೆ, ತಮ್ಮ ಎರಡು ತಿಂಗಳ ವೇತನವನ್ನು ತಲಾ 2 ಲಕ್ಷ ರೂ.ಗಳಂತೆ ಮಂಡ್ಯ ಕ್ಷೇತ್ರಕ್ಕೆ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುಗೆಯಾಗಿ ನೀಡಲು ತೀರ್ಮಾನಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments