ಮನೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸುಮಲತಾ

Webdunia
ಬುಧವಾರ, 1 ಸೆಪ್ಟಂಬರ್ 2021 (10:25 IST)
ಮಂಡ್ಯ: ಸ್ವಕ್ಷೇತ್ರದಲ್ಲಿ ಮನೆ ಮಾಡುವುದಾಗಿ ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಯಂತೇ ನಟಿ, ಸಂಸದೆ ಸುಮಲತಾ ಅಂಬರೀಶ್ ಇಂದು ಪೂಜೆ ನೆರವೇರಿಸಿದ್ದಾರೆ.


ಹನಕೆರೆ ಗ್ರಾಮದಲ್ಲಿ ಸುಮಲತಾ ಇಂದು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಶಾಸ್ತ್ರೋಸ್ತ್ರಕ್ತವಾಗಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿದೆ.

ಈ ವೇಳೆ ಸುಮಲತಾ ಅಂಬರೀಶ್ ಜೊತೆಗೆ ಅವರ ಅಭಿಮಾನಿಗಳು, ಬೆಂಬಲಿಗರು ಭಾಗಿಯಾಗಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮಂಡ್ಯ ಪ್ರವಾಸದಲ್ಲಿರುವ ಸುಮಲತಾ ಈ ಬಾರಿ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಕೆಲಸಕ್ಕೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments