Webdunia - Bharat's app for daily news and videos

Install App

ಸೀಲ್ ಡೌನ್ ಏರಿಯಾದಲ್ಲಿ ಸುಮಲತಾ ಅಂಬರೀಶ್

Webdunia
ಭಾನುವಾರ, 10 ಮೇ 2020 (22:48 IST)
ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾದ ಬಳಿಕ ಸೀಲ್ ಡೌನ್ ಮಾಡಲಾದ ಪ್ರದೇಶದಲ್ಲಿ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಂಡಿದ್ದಾರೆ.  

ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಎರಡು ಕರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿ ಸೀಲ್ ಡೌನ್ ಆಗಿರುವ ಜಾಗಿನಕೆರೆ ಗ್ರಾಮಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಆತ್ಮವಿಶ್ವಾಸದಿಂದ ಕೊರೊನಾ ಎದುರಿಸಿ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜದ ನಿರ್ಮಾಣ ಮಾಡೋಣ ಎಂದು ವಿಶ್ವಾಸ ತುಂಬಿದರು.

ಕೊರೋನಾ ಮಹಾಮಾರಿಯ ಬಗ್ಗೆ ಹೆದರಬೇಕಾಗಿಲ್ಲ. ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಮುಖಕ್ಕೆ ಮಾಸ್ಕ್ ಅಳವಡಿಸಿಕೊಂಡು ಕೈಗಳನ್ನು ಸ್ಯಾನಿಟೈಸರ್ ಇಲ್ಲವೇ ಸೋಪಿನಿಂದ ತೊಳೆದುಕೊಂಡು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು  ಮನವಿ ಮಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments