Webdunia - Bharat's app for daily news and videos

Install App

ಅಕ್ರಮ ಗಣಿಗಾರಿಕೆ ವಿರುದ್ಧ ಮುಂದುವರಿದ ಸುಮಲತಾ ಹೋರಾಟ

Webdunia
ಭಾನುವಾರ, 18 ಜುಲೈ 2021 (09:10 IST)
ಬೆಂಗಳೂರು: ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಈಗ ತಮ್ಮ ಹೋರಾಟ ಮುಂದುವರಿಸಿದ್ದಾರೆ.
 


ಅಕ್ರಮ ಗಣಿಗಾರಿಕೆ ಸಂಬಂಧ ಈಗಾಗಲೇ ಸುಮಲತಾ ಗಣಿ ಸಚಿವ ಮುರುಗೇಶ್ ನಿರಾಣಿಯವರನ್ನು ಭೇಟಿ ಮಾಡಿ ಲಿಖಿತ ಮನವಿ ಮಾಡಿದ್ದರು. ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಸಾವಿರಾರು ಕೋಟಿ ನಷ್ಟವಾಗುತ್ತಿದೆ ಎಂದು ಮನವರಿಕೆ ಮಾಡಿದ್ದರು.

ಇದೀಗ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರನ್ನು ಭೇಟಿ ಮಾಡಿರುವ ಸುಮಲತಾ ಅಕ್ರಮ ಗಣಿಗಾರಿಕೆ ಮತ್ತು ಕೆಆರ್ ಎಸ್ ಜಲಾಶಯಕ್ಕೆ ಇದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ಈ  ಬಗ್ಗೆ ಸರ್ಕಾರಕ್ಕೆ ಮಾಹಿತಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments