ಅಕ್ರಮ ಗಣಿಗಾರಿಕೆ ವಿರುದ್ಧ ಮುಂದುವರಿದ ಸುಮಲತಾ ಹೋರಾಟ

Webdunia
ಭಾನುವಾರ, 18 ಜುಲೈ 2021 (09:10 IST)
ಬೆಂಗಳೂರು: ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಈಗ ತಮ್ಮ ಹೋರಾಟ ಮುಂದುವರಿಸಿದ್ದಾರೆ.
 


ಅಕ್ರಮ ಗಣಿಗಾರಿಕೆ ಸಂಬಂಧ ಈಗಾಗಲೇ ಸುಮಲತಾ ಗಣಿ ಸಚಿವ ಮುರುಗೇಶ್ ನಿರಾಣಿಯವರನ್ನು ಭೇಟಿ ಮಾಡಿ ಲಿಖಿತ ಮನವಿ ಮಾಡಿದ್ದರು. ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಸಾವಿರಾರು ಕೋಟಿ ನಷ್ಟವಾಗುತ್ತಿದೆ ಎಂದು ಮನವರಿಕೆ ಮಾಡಿದ್ದರು.

ಇದೀಗ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರನ್ನು ಭೇಟಿ ಮಾಡಿರುವ ಸುಮಲತಾ ಅಕ್ರಮ ಗಣಿಗಾರಿಕೆ ಮತ್ತು ಕೆಆರ್ ಎಸ್ ಜಲಾಶಯಕ್ಕೆ ಇದರಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿದ್ದಾರೆ. ಈ  ಬಗ್ಗೆ ಸರ್ಕಾರಕ್ಕೆ ಮಾಹಿತಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments