Webdunia - Bharat's app for daily news and videos

Install App

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂಸದೆ ಸುಮಲತಾ ಅಂಬರೀಶ್

Webdunia
ಮಂಗಳವಾರ, 23 ಜುಲೈ 2019 (12:39 IST)
ಮಂಡ್ಯ : ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಯನ್ನು ಬಗೆಹರಿಸುವಂತೆ ಕೇಳಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಅಮಿತ್ ಶಾ ಅವರನ್ನು ಭೇಟಿಯಾಗಿರುವ ಬಗ್ಗೆ ಸುಮಲತಾ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಅಮಿತಾ ಶಾ ಜೊತೆ ಇದ್ದ ತಮ್ಮ ಫೋಟೋ ಕ್ಲಿಕ್ಕಿಸಿಕೊಂಡು ಫೇಸ್‍ ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೇ  “ದೇಶದ ಗೃಹ ಸಚಿವರೊಂದಿಗೆ ಕ್ಷೇತ್ರದ ಹಲವಾರು ಕೆಲಸಗಳಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದೇನೆ” ಎಂದು ತಿಳಿಸಿದ್ದಾರೆ.


ಸುಮಲತಾ ಅವರು ಮಂಡ್ಯದಲ್ಲಿನ ಹಲವು ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಅನುದಾನ ಕೊಡಿಸುವಂತೆ ಹಾಗೂ ಮಂಡ್ಯ ಜಿಲ್ಲೆಯ ಕಡೆ ಮುಂಗಾರು ಕೈ ಕೊಟ್ಟ ಹಿನ್ನಲೆಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹರಿಸುವಂತೆ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ಅವರ ಆಪ್ತ ಮೂಲಗಳಿದ ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಊಟ ಮಾಡಿ ನಡೆಯುವಾಗ ದವಡೆ ನೋವು ಬಂದರೆ ಏನರ್ಥ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments