Webdunia - Bharat's app for daily news and videos

Install App

ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ ಸುಮಲತಾ ಅಂಬರೀಶ್

Webdunia
ಶನಿವಾರ, 23 ಜನವರಿ 2021 (09:26 IST)
ಬೆಂಗಳೂರು: ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಪೋಟದಿಂದಾಗಿ ಸಾವನ್ನಪ್ಪಿದ ಕಾರ್ಮಿಕರಿಗೆ ಸಂತಾಪ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ‍್ವನಿಯೆತ್ತಿದ್ದಾರೆ.


ಇಂತಹ ಘಟನೆಗಳಿಗೆ ಗಣಿ ಮಾಲಿಕರ ಬೇಜವಾಬ್ಧಾರಿಯುತ ವರ್ತನೆಯೇ ಕಾರಣ ಎಂದಿರುವ ಸುಮಲತಾ ಮಂಡ್ಯ ಜಿಲ್ಲೆಯಲ್ಲೂ ಇಂತಹ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ಇದೇ ಕಾರಣಕ್ಕೆ ಸತತವಾಗಿ ಧ‍್ವನಿಯೆತ್ತುತ್ತಿದ್ದೇನೆ.  ಇಂತಹ ಅಕ್ರಮಗಳಿಗೆ ಬಹಳಷ್ಟು ಬಾರಿ ರಾಜಕಾರಣಿ, ಭ್ರಷ್ಟ ಅಧಿಕಾರಿಗಳ ಸಹಕಾರವಿರುತ್ತದೆ. ಸರಕಾರ ಈ ಕೂಡಲೇ ಜಿಲ್ಲಾಡಳಿತಗಳಿಗೆ ಇಂತಹ ಅಕ್ರಮ ಗಣಿಗಾರಿಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾಯುಭಾರ ಕುಸಿತ ಪರಿಣಾಮ ಇಂದು ಈ ಜಿಲ್ಲೆಗಳಲ್ಲಿ ಮಳೆ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಮುಂದಿನ ಸುದ್ದಿ
Show comments