ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ ಸುಮಲತಾ ಅಂಬರೀಶ್

Webdunia
ಶನಿವಾರ, 23 ಜನವರಿ 2021 (09:26 IST)
ಬೆಂಗಳೂರು: ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಪೋಟದಿಂದಾಗಿ ಸಾವನ್ನಪ್ಪಿದ ಕಾರ್ಮಿಕರಿಗೆ ಸಂತಾಪ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ‍್ವನಿಯೆತ್ತಿದ್ದಾರೆ.


ಇಂತಹ ಘಟನೆಗಳಿಗೆ ಗಣಿ ಮಾಲಿಕರ ಬೇಜವಾಬ್ಧಾರಿಯುತ ವರ್ತನೆಯೇ ಕಾರಣ ಎಂದಿರುವ ಸುಮಲತಾ ಮಂಡ್ಯ ಜಿಲ್ಲೆಯಲ್ಲೂ ಇಂತಹ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ಇದೇ ಕಾರಣಕ್ಕೆ ಸತತವಾಗಿ ಧ‍್ವನಿಯೆತ್ತುತ್ತಿದ್ದೇನೆ.  ಇಂತಹ ಅಕ್ರಮಗಳಿಗೆ ಬಹಳಷ್ಟು ಬಾರಿ ರಾಜಕಾರಣಿ, ಭ್ರಷ್ಟ ಅಧಿಕಾರಿಗಳ ಸಹಕಾರವಿರುತ್ತದೆ. ಸರಕಾರ ಈ ಕೂಡಲೇ ಜಿಲ್ಲಾಡಳಿತಗಳಿಗೆ ಇಂತಹ ಅಕ್ರಮ ಗಣಿಗಾರಿಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments