Webdunia - Bharat's app for daily news and videos

Install App

ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿಯೆತ್ತಿದ ಸುಮಲತಾ ಅಂಬರೀಶ್

Webdunia
ಶನಿವಾರ, 23 ಜನವರಿ 2021 (09:26 IST)
ಬೆಂಗಳೂರು: ಶಿವಮೊಗ್ಗದ ಹುಣಸೋಡಿನಲ್ಲಿ ನಡೆದ ಸ್ಪೋಟದಿಂದಾಗಿ ಸಾವನ್ನಪ್ಪಿದ ಕಾರ್ಮಿಕರಿಗೆ ಸಂತಾಪ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ‍್ವನಿಯೆತ್ತಿದ್ದಾರೆ.


ಇಂತಹ ಘಟನೆಗಳಿಗೆ ಗಣಿ ಮಾಲಿಕರ ಬೇಜವಾಬ್ಧಾರಿಯುತ ವರ್ತನೆಯೇ ಕಾರಣ ಎಂದಿರುವ ಸುಮಲತಾ ಮಂಡ್ಯ ಜಿಲ್ಲೆಯಲ್ಲೂ ಇಂತಹ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ಇದೇ ಕಾರಣಕ್ಕೆ ಸತತವಾಗಿ ಧ‍್ವನಿಯೆತ್ತುತ್ತಿದ್ದೇನೆ.  ಇಂತಹ ಅಕ್ರಮಗಳಿಗೆ ಬಹಳಷ್ಟು ಬಾರಿ ರಾಜಕಾರಣಿ, ಭ್ರಷ್ಟ ಅಧಿಕಾರಿಗಳ ಸಹಕಾರವಿರುತ್ತದೆ. ಸರಕಾರ ಈ ಕೂಡಲೇ ಜಿಲ್ಲಾಡಳಿತಗಳಿಗೆ ಇಂತಹ ಅಕ್ರಮ ಗಣಿಗಾರಿಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments