Webdunia - Bharat's app for daily news and videos

Install App

ಲಾಕ್ ಡೌನ್ ಉಲ್ಲಂಘಿಸಿದಂತೆ ಮಂಡ್ಯ ಜನತೆಗೆ ಸುಮಲತಾ ಅಂಬರೀಶ್ ಖಡಕ್ ಸಂದೇಶ

Webdunia
ಬುಧವಾರ, 8 ಏಪ್ರಿಲ್ 2020 (09:44 IST)
ಮಂಡ್ಯ: ಕೊರೋನಾ ತಡೆಗೆ ಲಾಕ್ ಡೌನ್ ಆದೇಶ ಮಾಡಿದ್ದರೂ ಡೋಂಟ್ ಕೇರ್ ಎಂದು ಬೀದಿಯಲ್ಲಿ ಎಂದಿನಂತೆ ಸುತ್ತಾಡುತ್ತಿರುವ ಜನತೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಖಡಕ್ ಸಂದೇಶ ಕೊಟ್ಟಿದ್ದಾರೆ.


ಮಂಡ್ಯದಲ್ಲೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ವಿಶೇಷ ಮನವಿ ಮಾಡಿರುವ ಸುಮಲತಾ ಅಂಬರೀಶ್ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂದಿದ್ದಾರೆ.

ಮಂಡ್ಯದ ಮಳವಳ್ಳಿಯಲ್ಲಿ 3 ಕೊರೋನಾ ಪ್ರಕರಣಗಳು ದೃಢಪಟ್ಟಿದೆ. ಇದರ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ. ಲಾಕ್ ಡೌನ್ ನಿಯಮವನ್ನು ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಾಗಿ ಪಾಲಿಸಿ. ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳಬೇಡಿ. ಮನೆಯಲ್ಲೇ ಇದ್ದು ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments