Webdunia - Bharat's app for daily news and videos

Install App

ಪಕ್ಷ ಹೇಳಿದರೆ ಕುಮಾರಸ್ವಾಮಿ ಪರ ಪ್ರಚಾರ ಮಾಡುತ್ತೇನೆಂದ ಸುಮಲತಾ ಅಂಬರೀಶ್

Sampriya
ಶುಕ್ರವಾರ, 19 ಏಪ್ರಿಲ್ 2024 (17:57 IST)
ಉಡುಪಿ: ಪಕ್ಷ ಹೇಳಿದರೆ ಕುಮಾರಸ್ವಾಮಿ ಪರ ಖಂಡಿತ ಪ್ರಚಾರ ಮಾಡುತ್ತೇನೆ. ನಾನು ಯಾರ ಪರ ಪ್ರಚಾರ ಮಾಡಬೇಕೆಂದು ಪಕ್ಷ ನಿರ್ಧಾರಿಸುತ್ತದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಾನು ಯಾವ ರೀತಿ ಪ್ರಚಾರ ಮಾಡಬೇಕು ಎಂದು ಪಕ್ಷ ಡಿಸೈಡ್ ಮಾಡುತ್ತದೆ. ನಾನು ನಾನಾಗಿಯೇ ಎಲ್ಲಿಗೂ ಹೋಗಿಲ್ಲ. ಪಕ್ಷ ಹೇಳಿದರೆ ಕುಮಾರಸ್ವಾಮಿ ಪರ ಖಂಡಿತ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇನ್ನೂ ಸುಮಲತಾ ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಂಸದೆಯಾಗಿರುವ ನನನ್ನು ಶಾಸಕರು ಭೇಟಿಯಾಗುತ್ತಾರೆ.  ಸಮಾರಂಭದಲ್ಲಿ ನಾವೆಲ್ಲ ಭೇಟಿಯಾಗುತ್ತೇವೆ. ಈ ರೀತಿಯ ವದಂತಿ ಚುನಾವಣೆ ಸಂದರ್ಭದಲ್ಲಿ ಇದು ಸಾಮಾನ್ಯ. ನನ್ನ ಚುನಾವಣೆ ವೇಳೆ ಸುಳ್ಳು ಮಾಹಿತಿ, ಸುಳ್ಳು ಪ್ರಚಾರ ಮಾಡಿದ್ದರು. ನಾನಂತೂ ಯಾರನ್ನು ಭೇಟಿ ಮಾಡಿಲ್ಲ. ಮಂಡ್ಯದಲ್ಲಿ ಒಳ್ಳೆ ರಿಸಲ್ಟ್ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments