ಆಕ್ಸಿಜನ್ ಖರೀದಿ: ಟೀಕೆ ಮಾಡೋರಿಗೆ ತಿರುಗೇಟು ಕೊಟ್ಟ ಸುಮಲತಾ

Webdunia
ಭಾನುವಾರ, 9 ಮೇ 2021 (09:47 IST)
ಮಂಡ್ಯ: ತಮ್ಮ ಸ್ವಕ್ಷೇತ್ರದಲ್ಲಿ ಆಕ್ಸಿಜನ್ ಖರೀದಿ ಮಾಡಿಕೊಟ್ಟ ಕುರಿತಂತೆ ಟೀಕೆ ಮಾಡುತ್ತಿರುವ ಜೆಡಿಎಸ್ ನಾಯಕರಿಗೆ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.


ಇಂತಹಾ ಸಂಕಷ್ಟದ ಸಮಯದಲ್ಲೂ ಆಕ್ಸಿಜನ್ ವಿಚಾರವಾಗಿ ಟೀಕೆ ಮಾಡ್ತಿರೋದು ಹೇಸಿಗೆಯಾಗ್ತಿದೆ. ಇಂತಹ ಸಮಯದಲ್ಲಿ ಆಕ್ಸಿಜನ್ ಸಿಗುತ್ತಿರುವುದೇ ದೊಡ್ಡ ವಿಚಾರ. ಹಾಗಾಗಿ ಹೆಚ್ಚುವರಿ ಖರ್ಚು ಭರಿಸಿತ್ತಿರುವೆ. ಅದಕ್ಕೆ ಬೇಕಾದ ಸಾಕ್ಷ್ಯಗಳೂ ಇವೆ.

ಆದರೆ ಈ ಸಂದರ್ಭದಲ್ಲಿಯೂ ಕೆಲವರು ರಾಜಕೀಯ ಮಾಡುವುದನ್ನು ಬಿಟ್ಟು ಜನರಿಗೆ ನೆರವಾಗಲು ನನ್ನ ಜೊತೆ ಕೈ ಜೋಡಿಸಲಿ. ಸಾಂಕ್ರಾಮಿಕ ರೋಗಕ್ಕೇ ನಾಚಿಕೆಯಾಗುವಂತೆ ಮಾತನಾಡಬೇಡಿ ಎಂದು ಸುಮಲತಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಶಾಸಕರಾದ ರವೀಂದ್ರ ಶ್ರೀಂಕಠಯ್ಯ, ಸುರೇಶ್ ರೆಡ್ಡಿ ಸುಮಲತಾ ಆಕ್ಸಿಜನ್ ಖರೀದಿಗೆ ತಮ್ಮ ಹಣ ಭರಿಸಿದ್ದಾರೆಂದು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments